Tuesday, August 11, 2026

free milk

ಅಗ್ನಿಶಾಮಕ ಸಿಬ್ಬಂದಿಗೆ ಉಚಿತ ಹಾಲು..!

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ಉಚಿತ ಹಾಲು ವಿತರಣೆ ಮಾಡ್ತಿದೆ. ಆಸ್ಪತ್ರೆ ಸಿಬ್ಬಂದಿ ಚಕಿತ್ಸೆ ನೀಡುವ ಕೆಲಸ ಮಾಡ್ತಿದ್ರೆ, ಪೊಲೀಸರು ಲಾಕ್ ಡೌನ್ ಪಾಲನೆ ಮಾಡಿಸುವ ಕೆಲಸ ಮಾಡ್ತಿದ್ದಾರೆ.   ಅಗ್ನಿಶಾಮಕ ಸಿಬ್ಬಂದಿ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡುವಲ್ಲಿ ನಿರತರಾಗಿದ್ದಾರೆ. ಈ ಹಿನ್ನೆಲೆ  ಇವರಿಗೆ ಸರ್ಕಾರದಿಂದ ಸಿಗುವ ಉಚಿತ ಹಾಲನ್ನ ತಲುಪಿಸುವ ಕೆಲಸಕ್ಕೆ ಕೆಎಂಎಫ್ ನಿರ್ದೇಶಕಿ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img