Monday, August 31, 2026

Free Rice Scheme

ಪಡಿತರದಾರರಿಗೆ ಬಿಗ್ ಅಪ್ಡೇಟ್ – ಅನ್ನಭಾಗ್ಯಕ್ಕೆ ತಾತ್ಕಾಲಿಕ ಬ್ರೇಕ್!

ರಾಜ್ಯದ ಜನತೆಗೆ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಒಂದು ಪ್ರಮುಖ ಮತ್ತು ಅಷ್ಟೇ ಬೇಸರದ ಸುದ್ದಿಯೊಂದು ಹೊರಬಿದ್ದಿದೆ. ಹೌದು 'ರಾಜ್ಯಾದ್ಯಂತ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಯನ್ನು ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು, ಪ್ರಸಕ್ತ ತಿಂಗಳು ಪಡಿತರ ವ್ಯವಸ್ಥೆಯಲ್ಲಿ ರಾಜ್ಯದ ಪಾಲಿನ ಅಕ್ಕಿ ಲಭ್ಯವಿಲ್ಲದಿರುವುದೇ ಈ ಅಡಚಣೆಗೆ ಪ್ರಮುಖ ಕಾರಣವಾಗಿದೆ ಅಂತ ಕೇಳಿಬಂದಿದೆ. ಸಾಮಾನ್ಯವಾಗಿ...
- Advertisement -spot_img

Latest News

‘ಇದನ್ನ ಮಾಡೇ ಮಾಡ್ತಿನಿ’ – ಈಶ್ವರಪ್ಪ ಮಾತಿಗೆ ಬಿಜೆಪಿ ಶಾಕ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ...
- Advertisement -spot_img