Tuesday, February 24, 2026

Free Treatment

10 ಲಕ್ಷದವರೆಗೂ ಉಚಿತ ಚಿಕಿತ್ಸೆ ನೀಡುವದಾಗಿ ಪ್ರಿಯಾಂಕಾ ಗಾಂಧೀ ಭರವಸೆ..!

www.karnatakatv.net: ಉತ್ತರ ಪ್ರದೇಶವೆಂಬ ಸಾಂಪ್ರದಾಯಿಕ ಕ್ಷೇತ್ರವನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಪಣ ತೊಟ್ಟಿರೋ ಕಾಂಗ್ರೆಸ್ ಮತದಾರರಿಗೆ ಒಂದರ ಮೇಲೊಂದರoತೆ ಭರ್ಜರಿ ಆಶ್ವಾಸನೆ ನೀಡ್ತಿದೆ. ಈಗಾಗಲೇ ಮುಂದಿನ ವರ್ಷ ಎದುರಾಗಲಿರೋ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಿರೋ ಕಾಂಗ್ರೆಸ್ ಮತದಾರ ಪ್ರಭುವನ್ನು ತನ್ನತ್ತ ಸೆಳೆದುಕೊಳ್ಳೋ ಪ್ರಯತ್ನ ನಡೆಸ್ತಿದೆ. ಹೌದು, ಕಳೆದ ವಾರದಿಂದ ಉತ್ತರಪ್ರದೇಶ ಜನರಿಗೆ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img