Saturday, July 5, 2025

free vegetables distribution

ರೈತನಿಂದ ಉಚಿತ ಟಮೋಟಾ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ ಲಾಕ್ ಡೌನ್ ಹಿನ್ನೆಲೆ ಅನ್ನದಾತರು ಅತಂತ್ರರಾಗಿದ್ದಾರೆ.. ತಾವು ಬೆಳೆದ ಬೆಳೆಯನ್ನ ಮಾರಾಲಾಗದೆ ಒದ್ದಾಡುವ ರೈತರ ನಡುವೆ ಮದ್ದೂರು ತಾಲೂಕಿನ ಬಸವೇಗೌಡನದೊಡ್ಡಿ ಗ್ರಾಮದ ರೈತ ಮಹದೇವು ತಾನು ಬೆಳೆದ ಟಮೋಟಾ ಬೆಳೆಯನ್ನ ಜಿಲ್ಲಾಡಳಿತದ ಮೂಲಕ ಉಚಿತವಾಗಿ ಹಂಚಿದ್ದಾನೆ.. ಬೇಸರದಲ್ಲಿ ಬೆಳೆ ನಾಶ ಮಾಡಿ ಆತ್ಮಹತ್ಯೆಗೆ ಶರಣಾಗುವ...
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img