ಇಂದು ಕಿತ್ತೂರ ರಾಣಿ ಚೆನ್ನಮ್ಮ ಅವರ 201ನೇ ಜಯಂತ್ಸೋತ್ಸವ. ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ಅದನ್ನು ರಾಷ್ಟ್ರೀಯ ಸ್ಮಾರಕವೆಂದು...
ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಬಸಪ್ಪ ಬಸವನಗುಡಿ (94) ಸೋಮವಾರ ನಿಧನ ಹೊಂದಿದ್ದಾರೆ.
ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಶರಣಗೌಡ ಇನಾಮದಾರ ಅವರು ಕಟ್ಟಿದ ಯುವಪಡೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ನಿಜಾಮ್ ಸರ್ಕಾರದ ದುರಾಡಳಿತ ವಿರುದ್ಧ ಹೋರಾಡಿದ್ದರು.
ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸ್ವ-ಗ್ರಾಮ ಮಳ್ಳಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಮೂಲಕ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...