Saturday, March 7, 2026

Freedom Park Protest

ಸರ್ಕಾರ v/s ಸಾರಿಗೆ ನೌಕರರ ಜಟಾಪಟಿಗೆ ಬಸ್ ಓಡಾಟ ಬಂದ್ ಆಗತ್ತಾ?

ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮತ್ತೊಮ್ಮೆ ತೀವ್ರಗೊಂಡಿದೆ. ಸಾಲು ಸಾಲು ಸಂಧಾನ ಸಭೆಗಳು ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ, ಸಾರಿಗೆ ನೌಕರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಉದ್ದೇಶದಿಂದ ಜನವರಿ 29ರಂದು ‘ಬೆಂಗಳೂರು ಚಲೋ’ ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ. ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಜನವರಿ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img