ಸ್ಯಾಂಡಲ್ವುಡ್ ನಟಿ ರಮ್ಯಾಗೆ ಕಮೆಂಟ್ ಮಾಡಿದ್ದಕ್ಕೆ 12 ಜನರನ್ನ ಅರೆಸ್ಟ್ ಮಾಡಿದ್ದಾರೆ. ಧರ್ಮಸ್ಥಳ ಕೇಸ್ನಲ್ಲಿ ಯಾಕಿಲ್ಲ? ಧರ್ಮಸ್ಥಳ ಕ್ಷೇತ್ರದ ಬಗ್ಗೆ ಯೂಟ್ಯೂಬ್ ಚಾನೆಲ್ಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಅವಹೇಳನಕಾರಿ ವಿಡಿಯೋ ಮಾಡ್ತಾರೆ. ತಪ್ಪು ವಿಷಯಗಳನ್ನು ಸೃಷ್ಟಿಸಿ ಪ್ರಸಾರ ಮಾಡಿದ್ದಾರೆ. ಹೀಗೆ ಮಾಡಿದವರವನ್ನ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಮಂದಿ ಜೈಲಿನಲ್ಲಿ ಇದ್ದಾರೆ? ಅಂತ ವಿಧಾನ...
ಇತ್ತೀಚಿನ ರಾಜಕೀಯ ವ್ಯವಸ್ಥೆಯಲ್ಲಿ ಒಂದು ವಿಚಿತ್ರ ಪ್ರವೃತ್ತಿ ಬೆಳೆಯುತ್ತಿದೆ. ಪಕ್ಷದ ವರಿಷ್ಠರನ್ನು ಟೀಕಿಸಿದರೆ, ರಾಜಕೀಯ ಜೀವನವೇ ಕೊನೆಯಾಗುವುದು ಎಂಬ ಆತಂಕ ಮನೆ ಮಾಡುತ್ತಿದೆ ಎಂದು ಎಂಎಲ್ಸಿ ವಿಶ್ವನಾಥ್ ಹೇಳಿದ್ದಾರೆ.
ಯಾವುದೇ ರಾಜಕೀಯ ಪಕ್ಷ, ಅದು ಕಾಂಗ್ರೆಸ್ ಆಗಿರಬಹುದು, ಬಿಜೆಪಿ ಆಗಿರಬಹುದು. ಯಾವುದೇ ಪಕ್ಷದ ನಾಯಕರನ್ನು ಟೀಕಿಸುವ ಹಾಕಿಲ್ಲ ಎಂಬಂತಾಗಿದೆ. ಕೆ.ಎನ್ ರಾಜಣ್ಣ ರಾಹುಲ್ ಗಾಂಧಿ ಮಾಡಿರುವ...