Monday, August 4, 2025

FreedomParkProtest

ರಾಹುಲ್ ‘ಆಟಂ ಬಾಂಬ್’ ಕಾಂಗ್ರೆಸ್ ಭರ್ಜರಿ ತಯಾರಿ, ರಾಹುಲ್ ಧರಣಿಗೆ ಕಾಂಗ್ರೆಸ್ ಬಂದೋಬಸ್ತ್!

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಗೋಲ್ಮಾಲ್ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮತಗಳ್ಳತನದ ಆಟಂ ಬಾಂಬ್‌ಗೆ ಸಾಕ್ಷಿ ಬಿಡುಗಡೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಆಗಸ್ಟ್‌ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಧರಣಿ ಕಾರ್ಯಕ್ರಮ ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಲೋಕಸಭಾ...
- Advertisement -spot_img

Latest News

ದೊಡ್ಡಗೌಡರ ದೊಡ್ಡ ಸೊಸೆ ಕಣಕ್ಕೆ!

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಅತ್ಯಾಚಾರ ಕೇಸ್‌ ಅಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಭರ್ಜರಿ...
- Advertisement -spot_img