Tuesday, May 12, 2026

#frees bus priject

Shakthi yojane-ಬಸ್ಸಿಗಾಗಿ ಪ್ರಯಾಣಿಕರ ಪರದಾಟ

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಶಕ್ತಿ ಯೋಜನೆ ಎಫೆಕ್ಟ್ ನಿಂದಾಗಿ ಬಸ್ಸುಗಳು ತುಂಬಿಕೊಂಡು ಹೋಗುತ್ತಿವೆ.ಹಾಗಾಗಿ ನಿಲ್ದಾಣದಲ್ಲಿ ಬಸ್ಸು ಬಂದ ತಕ್ಷಣ ಜೀವದ ಹಂಗು ತೊರೆದು ನಾ ಮುಂದು ತಾ ಮುಂದು ಎಂದು ಒಬ್ಬರಮೇಲೊಬ್ಬರು ಹತ್ತುತಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಪರದಾಡುವಂತಾಗಿದೆ.ಪ್ರಯಾಣಿಕರು ಜೀವದ ಹಂಗು ತೊರೆದು ಜೋತು ಬಿದ್ದು  ಭಾಗಿಲಿನಲ್ಲಿ ನಿಂತುಕೊಂಡು ಪ್ರಯಾಣಮಾಡುತಿದ್ದಾರೆ. ಅಲ್ಲದೆ ಸಾಕಷ್ಟು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img