Monday, September 14, 2026

friend

ಪತ್ನಿ, ಮಿತ್ರ ಮತ್ತು ಕೆಲಸಗಾರನ ನಿಯತ್ತು ತಿಳಿಯುವುದು ಹೇಗೆ..?

ಪತ್ನಿ(ಪತಿಯೂ ಕೂಡ), ಮಿತ್ರ ಮತ್ತು ಕೆಲಸಗಾರ ಉತ್ತಮನಾಗಿದ್ದರೆ, ಅವರನ್ನು ಪಡೆದ ವ್ಯಕ್ತಿ ಜೀವನದಲ್ಲಿ ನೆಮ್ಮದಿಂಯಿಂದಿರುತ್ತಾನೆ. ಮನೆಯಲ್ಲಿ ಪತ್ನಿ ಪ್ರೀತಿ, ಕಾಳಜಿಯಿಂದ ನೋಡಿಕೊಂಡು, ಉತ್ತಮ ಸಲಹೆ ನೀಡುವ ಮಿತ್ರನಿದ್ದು, ಹೇಳಿದ ಹಾಗ ಕೇಳುವ, ನಿಯತ್ತಿನ ಕೆಲಸಗಾರನಿದ್ದರೆ, ಆ ವ್ಯಕ್ತಿ ನೆಮ್ಮದಿಯಾಗಿರುತ್ತಾನೆ. ಆದ್ರೆ ಪತ್ನಿ, ಮಿತ್ರ, ಕೆಲಸಗಾರ ನಿಯತ್ತಿನಿಂದಿದ್ದಾನಾ ಇಲ್ಲವಾ ಅಂತಾ ತಿಳಿಯೋದು ಹೇಗೆ ಅಂತಾ ಚಾಣಕ್ಯರು...

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ – ಆಪ್ತನ ಪತ್ನಿ ಅರೆಸ್ಟ್

ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರಿವು ಸಿಕ್ಕಿದ್ದು, ಬೇನಾಮಿ ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಆಪ್ತ ಮಹಾಂತೇಶ್‌ನಿಂದಲೇ ಈ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ಆಧಾರದಲ್ಲಿ ಮಹಾಂತೇಶ್‌ನನ್ನು ಗುರುತಿಸಲಾಗಿದ್ದು, ಈಗ ಮಹಾಂತೇಶ್‌ ಪತ್ನಿ ವನಜಾಕ್ಷಿಯನ್ನು ಬಂಧಿಸಲಾಗಿದೆ. ಗೋಕುಲ ರೋಡ್ ಠಾಣೆ ಪೊಲೀಸರು...

ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ದಾಳಿ..!

www.karnatakatv.net: ಡಿ.ಕೆ ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಧಾರವಾಡದ ಗುತ್ತಿಗೆದಾರರು ಮತ್ತು ಉದ್ಯಮಿಯಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img