Thursday, June 19, 2025

#friends fight

Police: ಯುವತಿಯ ವಿಚಾರವಾಗಿ ಮೂವರಿಗೆ ಚಾಕು ಇರಿತ

ಧಾರವಾಡ: ಈ ಅವಳಿ ಜಿಲ್ಲೆಗಳಾದ ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ  ಪ್ರತಿದಿನ ಒಂದಿಲ್ಲೊಂದು ಘಟನೆಗಳ ನಡೆಯುತ್ತಿರುತ್ತವೆ. ಕೊಲೆ, ಅತ್ಯಾಚಾರ, ಬೆದರಿಕೆ, ದರೋಡೆಗಳು ನಡೆಯುತ್ತಿರುತ್ತವೆ ಅದರಂತೆ ನಿನ್ನೆ ಧಾರವಾಡದ ಎಲ್ ಐಸಿ ಕಛೇರಿ ಬಳಿ ಯುವಕರ ಮೇಲೆ ಚಾಕು ಇರಿದಿರುವ ಘಟನೆ ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಣ್ಣಿನಿಂದಲೇ ಜನನ ಹೆಣ್ಣಿನಿಂದಲೇ ಮರಣ ಎನ್ನುವ ಗಾದೆ ಯಾವ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img