Tuesday, March 31, 2026

from andhra high court

ಜಗನ್ ವಿರುದ್ಧ 11 ಕೇಸ್ ದಾಖಲಿಸಿದ ಆಂಧ್ರ ಹೈಕೋರ್ಟ್

www.karnatakatv.net: ವಿಜಯವಾಡ:ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಆಂಧ್ರಹೈಕೋರ್ಟ್ 11 ಸುಮೊಟು ಪ್ರಕರಣ ದಾಖಲಿಸಲಾಗಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ವಿರೋಧ ಪಕ್ಷದಲ್ಲಿದ್ದಾಗ ನ್ಯಾಯಾಲಯದ ಬಗ್ಗೆ ಮಾಡಿದ್ದ ಕಮೆಂಟ್ಸ್ ಗಳನ್ನ ಆಧರಿಸಿ ಕೆಳ ನ್ಯಾಯಾಲಯ ಕೇಸ್ ದಾಖಲಿಸಿದೆ. ನ್ಯಾಯಮೂರ್ತಿ ಕಣ್ಣಂಗೇಟಿ ಲಲಿತಾರವರು ಬುಧವಾರ ಅರ್ಜಿ ವಿಚಾರಣೆ ನಡೆಸಿದ್ದು, ಹೈಕೋರ್ಟ್ ಆಡಳಿತಾತ್ಮಕ ಸಮಿತಿ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img