Thursday, September 25, 2025

from London

ಲಂಡನ್‌ನಿಂದ ಬರುವ ಮಗನಿಗೆ ಕಾಯುತ್ತಿರುವ ಭೈರಪ್ಪ ಕುಟುಂಬ

ಕನ್ನಡದ ಹಿರಿಯ ಸಾಹಿತಿ, ಕಾದಂಬರಿಗಳಲ್ಲೇ ಯುವಜನತೆಯನ್ನು ಸೆಳೆಯುತ್ತಿದ್ದ ಸರಸ್ವತಿ ಪುತ್ರ ಎಸ್‌.ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಭೈರಪ್ಪನವರ ಕೊನೆಯುಸಿರು ಕನ್ನಡ ಸಾಹಿತ್ಯ ಲೋಕಕ್ಕೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಕಾದಂಬರಿಗಳ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ. ಅಗಲಿದ ಎಸ್‌.ಎಲ್ ಭೈರಪ್ಪನವರಿಗೆ ಭಾವಪೂರ್ಣ ನಮನ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು....
- Advertisement -spot_img

Latest News

I Love Muhammad vs I Love Mahadev ಭುಗಿಲೆದ್ದ ಹಿಂಸಾಚಾರ

I Love Muhammad vs I Love Mahadev ಟ್ರೆಂಡ್‌ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್‌ ವೊಂದು ಗುಜರಾತ್‌ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ...
- Advertisement -spot_img