Sunday, March 22, 2026

from London

ಲಂಡನ್‌ನಿಂದ ಬರುವ ಮಗನಿಗೆ ಕಾಯುತ್ತಿರುವ ಭೈರಪ್ಪ ಕುಟುಂಬ

ಕನ್ನಡದ ಹಿರಿಯ ಸಾಹಿತಿ, ಕಾದಂಬರಿಗಳಲ್ಲೇ ಯುವಜನತೆಯನ್ನು ಸೆಳೆಯುತ್ತಿದ್ದ ಸರಸ್ವತಿ ಪುತ್ರ ಎಸ್‌.ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಭೈರಪ್ಪನವರ ಕೊನೆಯುಸಿರು ಕನ್ನಡ ಸಾಹಿತ್ಯ ಲೋಕಕ್ಕೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಕಾದಂಬರಿಗಳ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ. ಅಗಲಿದ ಎಸ್‌.ಎಲ್ ಭೈರಪ್ಪನವರಿಗೆ ಭಾವಪೂರ್ಣ ನಮನ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು....
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img