www.karnatakatv.net: ರಾಷ್ಟ್ರೀಯ- ದೆಹಲಿ- ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರದಿಂದ ನಿಂತು ಹೋಗಿದ್ದ ಅಲಾವೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ, ಒಂದು ಕೋಟಿಗೂ ಅಧಿಕ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಡಬಲ್ ಲಾಭ ಸಿಗುವಂತಾಗಿದೆ. ಕಳೆದ ವರ್ಷ ಫ್ರೀಜ್ ಮಾಡಿದ್ದ ಡಿಎ ಜುಲೈನಿಂದ ಮತ್ತೆ ಆರಂಭಗೊಳ್ಳಲಿದೆ. ಆದ್ರೆ,...
Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...