www.karnatakatv.net: ರಾಷ್ಟ್ರೀಯ- ದೆಹಲಿ- ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರದಿಂದ ನಿಂತು ಹೋಗಿದ್ದ ಅಲಾವೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ, ಒಂದು ಕೋಟಿಗೂ ಅಧಿಕ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಡಬಲ್ ಲಾಭ ಸಿಗುವಂತಾಗಿದೆ. ಕಳೆದ ವರ್ಷ ಫ್ರೀಜ್ ಮಾಡಿದ್ದ ಡಿಎ ಜುಲೈನಿಂದ ಮತ್ತೆ ಆರಂಭಗೊಳ್ಳಲಿದೆ. ಆದ್ರೆ,...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...