www.karnatakatv.net: ರಾಷ್ಟ್ರೀಯ- ದೆಹಲಿ- ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರದಿಂದ ನಿಂತು ಹೋಗಿದ್ದ ಅಲಾವೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ, ಒಂದು ಕೋಟಿಗೂ ಅಧಿಕ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಡಬಲ್ ಲಾಭ ಸಿಗುವಂತಾಗಿದೆ. ಕಳೆದ ವರ್ಷ ಫ್ರೀಜ್ ಮಾಡಿದ್ದ ಡಿಎ ಜುಲೈನಿಂದ ಮತ್ತೆ ಆರಂಭಗೊಳ್ಳಲಿದೆ. ಆದ್ರೆ,...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...