Sunday, August 9, 2026

from the filed

ಗತ್ತಿನಿಂದ ಮೀಸೆ ತಿರುವಿ ಬೆಂಬಲಿಗರನ್ನು ಹುರಿದುಂಬಿಸಿದ ಮಾಜಿ ಸಚಿವ ವಿನಯ ಕುಲರ್ಣಿ

www.karnatakatv.net : ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ ಮಾಜಿ ಸಚಿವ ವಿನಯ ಕುಲರ್ಣಿ ಅವರು ಗತ್ತಿನಿಂದ ಮೀಸೆ ತಿರುವಿ ಬೆಂಬಲಿಗರನ್ನು ಹುರಿದುಂಬಿಸಿದರು. ಹಿಂಡಲಗಾ ಜೈಲಿನಿಂದ ಹೊರ ಬಂದ ಬಳಿಕ ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು ನಂತರ ಮೆರವಣಿಗೆ ನಡೆಸಿದರು. ತೆರೆದ ವಾಹನದಲ್ಲಿ ಹಿಂಡಲಗಾದಿಂದ ಬೆಳಗಾವಿ ವರೆಗೆ ರೋಡ್ ಶೋ ನಡೆಸಿದರು. ಐಷಾರಾಮಿ ಕಾರಿನಲ್ಲಿ ನಿಂತು ಶಕ್ತಿ ಪ್ರದರ್ಶಿಸಿದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img