Sunday, October 5, 2025

fruits

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ಅನ್ನೋದು ಕಾಮನ್. ನಾವು ಸೇವಿಸಿದರೆ ಆಹಾರದಲ್ಲಿ ಉಷ್ಣತೆ ಹೆಚ್ಚಾಗಿದ್ದರೆ, ಅಥವಾ ತಂಪಾದ ಆಹಾರ ಸೇವನೆಯೇ ನಿಲ್ಲಿಸಿದಾಗ, ನೀರು ಹೆಚ್ಚು ಕುಡಿಯದಿದ್ದಾಗ, ನಮಗೆ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ. ಹೀಗಿದ್ದಾಗ, ನಾವು ಅದಕ್ಕೆ ತಕ್ಕ ಹಾಗೆ ಮನೆ ಮದ್ದು ಮಾಡಿ, ಸಮಸ್ಯೆಗೆ ಪರಿಹಾರ ಹುಡುಕಬೇಕು. ಆದರೆ ಎಷ್ಟೇ ಪ್ರಯತ್ನಿಸಿದರೂ ಸಮಸ್ಯೆಗೆ ಪರಿಹಾರ...

Health Tips: ನಮ್ಮ ಮೆದುಳು ಲೈಬ್ರರಿಯಂತೆ ಹಣ್ಣಿಗೂ ನಿದ್ದೆಗೂ ಏನ್ ಸಂಬಂಧ?

Health Tips: ಇಂದಿನ ಜೀವನ ವಿಧಾನದಿಂದ, ಹಲವು ಸಮಸ್ಯೆ, ಮಾನಸಿಕವಾಗಿ ನೆಮ್ಮದಿ ಇಲ್ಲದ ಕಾರಣ, ಹಲವರು ನಿದ್ರಾಹೀನತೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಅಂಥವರು ಹಣ್ಣಿನ ಸೇವನೆ ಮೂಲಕವೂ ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ಕಂಡುಕ``ಳ್ಳಬಹುದು ಅಂತಾ ಕೆಲವರು ಹೇಳ್ತಾರೆ. ಈ ಹಣ್ಣು ತಿಂದ್ರೆ ಚೆನ್ನಾಗಿ ನಿದ್ರೆ ಬರತ್ತೆ ಅಂತಾನೂ ಹೇಳ್ತಾರೆ. ಹಾಗಾದ್ರೆ ಇದೆಲ್ಲ ಸತ್ಯವಾ..? ಈ ಬಗ್ಗೆ...

Health Tips: ಇತ್ತೀಚಿನ ದಿನಗಳಲ್ಲಿ ಗಂಡ ಹೆಂಡತಿ ದೂರವಾಗ್ತಿರೋದು ಯಾಕೆ? ಮನೋಶಾಸ್ತ್ರರು ಹೇಳೋದೇನು?

Health Tips: ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಬರೀ ಸೆಲೆಬ್ರೆಷನ್ ಆಗಿದೆ. ಇನ್‌ಸ್ಟಾಗ್ರಾಮಿಗೆ ಹಾಕಲು ರೀಲ್ಸ್, ಫೋಟೋಗಾಗಿಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆನೋ ಅನ್ನೋ ರೀತಿ ಇಂದಿನ ಕೆಲ ಕಪಲ್ಸ್ ತಿಳಿದಿದ್ದಾರೆ. ಮೂವಿ ರೇಂಜಿಗೆ ಫೋಟೋ ಶೂಟ್, ಮದುವೆ, ಸಂಂಗೀತ್, ರಿಸೆಪ್ಶನ್ ಎಲ್ಲ ಮಾಡಿಕೊಂಡು, ಹನಿಮೂನ್‌ಗಾಗಿ ಬೇರೆ ಬೇರೆ ರಾಜ್ಯ, ದೇಶ ಸುತ್ತಿ, ಅದರ ರೀಲ್ಸ್ ಮಾಡಿ...

Beauty Tips: ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾವಾಗ ಬಳಸಬೇಕು?

Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಒಮ್ಮೊಮ್ಮೆ ವಯಸ್ಸಾಾದ ಬಳಿಕ, ಅಥವಾ ಬಿಸಿಲಿನ ಬೇಗೆ ಹೆಚ್ಚಾಗಿ ಮುಖದ ಮೇಲೆ ದುಷ್ಪರಿಣಾಮ ಬೀರಿದಾಗ, ಡಾರ್ಕ್ ಸ್ಪಾಟ್‌ಸ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಡಾರ್ಕ್ ಸರ್ಕಲ್ಸ್ ಅಂದ್ರೆ, ಕಣ್ಣಿನ ಸುತ್ತಲೂ ಕಪ್ಪಗಾಗೋದು....

ಶುಗರ್ ಕಾಯಿಲೆ ಇದ್ದರೆ ಈ ಸಮಸ್ಯೆ ಬಂದೇಬರುತ್ತೆ! ಲೈಂಗಿಕ ಕ್ರಿಯೆಗಳಿಗೆ ಅತಿಯಾದ ತೊಂದರೆ!

Health Tips: ಸಕ್ಕರೆ ಖಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಇರುವ ಕಾಮನ್ ಖಾಯಿಲೆ. ಆದರೆ ಇದು ತರುವ ಫಜೀತಿ ಕಾಮನ್ ಅಲ್ಲವೇ ಅಲ್ಲ. ಇದು ಮನುಷ್ಯನ ಜೀವವನ್ನು ಕೆಲವೇ ವರ್ಷಗಳಲ್ಲಿ ಮುಗಿಸಿಬಿಡಬಹುದಾದ ಖಾಯಿಲೆ. ಹಾಗಾಗಿ ಶುಗರ್ ಇದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಳ್ಳುವುದು ಉತ್ತಮ. ಅಲ್ಲದೇ, ಶುಗರ್ ಬರದ ಹಾಗೆ ನೋಡಿಕೊಳ್ಳುವುದು ಇನ್ನೂ ಮುಖ್ಯ. ಇನ್ನು...

Health Tips: ಮಗುವಿಗೆ TUMMY TIME ಯಾವಾಗ ಕೊಡ್ಬೇಕು..!

Health Tips: ಪುಟ್ಟ ಮಕ್ಕಳ ಆರೈಕೆ ಹೇಗೆ ಮಾಡಬೇಕು..? ಅವುಗಳಿಗೆ ಎದೆಹಾಲು ಎಷ್ಟು ಮುಖ್ಯ ಅನ್ನೋ ಬಗ್ಗೆ ಹಲವು ವೈದ್ಯರು ಕರ್ನಾಟಕ ಟಿವಿ ಹೆಲ್ತ್‌ ನಲ್ಲಿ ಹೇಳಿದ್ದಾರೆ. ಅದೇ ರೀತಿ ಡಾ. ಪ್ರಿಯಾ ಶಿವಳ್ಳಿಯವರು ಮಗುವಿಗೆ ಟಮ್ಮಿ ಟೈಮ್ ಯಾವಾಗ ಕೊಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಪುಟ್ಟ ಶಿಶುಗಳನ್ನು ಮುಟ್ಟುವ ಮುನ್ನ ಕಡ್ಡಾಯವಾಗಿ ಸೋಪ್ ಅಥವಾ...

ಬರೀ ಯೂಟ್ಯೂಬರ್ ಅಷ್ಟೇ ಅಲ್ಲ, ಟೆರೆಸ್ ಗಾರ್ಡೆನಿಂಗ್ ಕೂಡ ಮಾಡ್ತಾರೆ ದತ್ತಾ ಬೇನೂರ್

Web News: ಪ್ರಸಿದ್ಧ ಯೂಟ್ಯೂಬರ್ ದತ್ತಾ ಬೇನೂರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಯೂಟ್ಯೂಬ್ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ದತ್ತಾ ಅವರು ತಮ್ಮ ಮನೆಯಲ್ಲಿ ಟೆರೆಸ್ ಗಾರ್ಡೆನಿಂಗ್ ಮಾಡಿದ್ದು, ಆರೋಗ್ಯಕರವಾದ ಜೀವನ ನಡೆಸುತ್ತಿದ್ದಾರೆ. ಇವರು ಪೇರಲೆ ಗಿಡ, ಸ್ಟಾರ್ ಫ್ರೂಟ್ಸ್ ಸೇರಿ ಹಲವು ಹಣ್ಣುಗಳನ್ನು ಮನೆಯಲ್ಲೇ ಬೆಳೆಯುತ್ತಾರೆ. ದತ್ತಾ ಹೇಳುವುದೇನೆಂದರೆ, ಎಲ್ಲೆಡೆ ಆರ್ಗ್ಯಾನಿಕ್...

Health tips: ಮುಟ್ಟಿನ ಹೊಟ್ಟೆ ನೋವು ಕಾಡುತ್ತಿದ್ದರೆ, ಈ ಮೂರು ಹಣ್ಣಿನ ಸೇವನೆ ಮಾಡಿ

Health Tips: ಹೆಣ್ಣು ಮಕ್ಕಳಿಗೆ ಪ್ರತೀ ತಿಂಗಳು ಬರುವ ಮುಟ್ಟು ಅದೆಷ್ಟು ಜೀವ ಹಿಂಡುತ್ತದೆ ಎಂದು, ಅದನ್ನು ಅನುಭವಿಸುವವರಿಗಷ್ಟೇ ಗೊತ್ತಿರುತ್ತದೆ. ಆದರೆ ಆ ಹೊಟ್ಟೆ ನೋವನ್ನು ಶಮನ ಮಾಡುವ ಕೆಲ ಉಪಾಯಗಳನ್ನು ಕೂಡ ನಾವು ಫಾಲೋ ಮಾಡಬೇಕಾಗುತ್ತದೆ. ಅಂಥ ಉಪಾಯಗಳಲ್ಲಿ ನಾವು ಸೇವಿಸುವ ಆಹಾರ ಕೂಡ ಒಂದು. ನಾವು ಆ ಸಮಯದಲ್ಲಿ ತಂಪಾದ ಆಹಾರ...

Health Tips: ಈ ಸಮಯದಲ್ಲಿ ಹಣ್ಣುಗಳ ಸೇವನೆ ಮಾಡಲೇಬೇಡಿ

Health Tips: ಹಣ್ಣುಗಳ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಎಂದು ಎಲ್ಲರಿಗೂ ಗೊತ್ತು. ಆದರೆ ಹಣ್ಣನ್ನು ಯಾವ ಸಮಯದಲ್ಲಿ ಸೇವಿಸಬೇಕು ಅಂತ ಮಾತ್ರ ಹಲವರಿಗೆ ಸರಿಯಾಗಿ ಗೊತ್ತಿಲ್ಲ. ಹಾಗಾಗಿ ನಾವಿಂದು ಹಣ್ಣಿನ ಸೇವನೆ ಯಾವ ಸಮಯದಲ್ಲಿ ಮಾಡಬೇಕು ಅಂತಾ ಹೇಳಲಿದ್ದೇವೆ. ಹಣ್ಣನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು ಅಂತಾ ಹೇಳಲಾಗುತ್ತದೆ. ಇದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಜೀರ್ಣಕ್ರಿಯೆ...

ಜೊಮೆಟೋದಲ್ಲಿ ಆರ್ಡರ್‌ ಮಾಡಿದ್ದ ಸಲಾಡ್‌ನಲ್ಲಿ ಜೀವಂತ ಬಸವನ ಹುಳು ಪತ್ತೆ

News: ಜಿಮ್‌ ಜೊತೆ ಡಯಟ್ ಮಾಡುವ ವ್ಯಕ್ತಿಯೋರ್ವ ಜೊಮೆಟೋ ಮೂಲಕ ಫ್ರೆಶ್‌ಮೆನು ಸಂಸ್ಥೆಯಿಂದ ಸಲಾಡ್ ಆರ್ಡರ್ ಮಾಡಿದ್ದು, ಈ ಸಲಾಡ್ ಬಾಕ್ಸ್‌ನಲ್ಲಿ ಜೀವಂತ ಬಸವನ ಹುಳು ಪತ್ತೆಯಾಗಿದೆ. ಇನ್ನು ಫ್ರೆಶ್‌ಮೆನುವಿನಲ್ಲಿ ಈ ವ್ಯಕ್ತಿ 4 ಐಟಮ್ ಆರ್ಡರ್‌ ಮಾಡಿದ್ದನಂತೆ. ಆದರೆ ಬಂದಿದ್ದು 3 ಐಟಮ್ ಮಾತ್ರ ಎಂದು ಯುವಕ ಆರೋಪಿಸಿದ್ದಾರೆ. ಅಲ್ಲದೇ, ಬಂದಿರುವ ಒಂದು ಐಟಂ...
- Advertisement -spot_img

Latest News

ಉತ್ತರಿಸಲಾಗದ ಪ್ರಶ್ನೆಗಳನ್ನು ಹಾಕಿದ್ದೀರಲ್ರೀ..

ಬೆಂಗಳೂರು ನಗರದಲ್ಲಿ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಕೇಂದ್ರ ಸಚಿವ ವಿ. ಸೋಮಣ್ಣರ ಮನೆಯಲ್ಲೂ ಜಾತಿಗಣತಿ ಮಾಡಲಾಗಿದೆ. ಬೆಂಗಳೂರಿನ ವಿಜಯನಗರದ ಮನೆಯಲ್ಲಿ, ಗಣತಿದಾರರ ಎಲ್ಲಾ ಪ್ರಶ್ನೆಗಳಿಗೆ ವಿ....
- Advertisement -spot_img