Bengalore story
ಹಾಪ್ ಕಾಮ್ಸ ವತಿಯಿಂದ ಇಂದಿನಿಂದ ಅಂದರೆ ಫೆಬ್ರವರಿ 22ರಿಂದ ಬೆಂಗಳೂರಿನ ಎಂ ಹೆಚ್ ಮರಿಗೌಡ ರಸ್ತೆಯಲ್ಲಿರುವ ಹಾಪ್ ಕಾಮ್ಸ್ ನ ಪ್ರಧಾನ ಕಛೇರಿ ಇದ್ದು ಈ ಕಛೇರಿಯ ಆವರಣದಲ್ಲಿ ದ್ರಾಕ್ಷಿ ಮತ್ತು ಕಲ್ಲಂಗಡಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ .ಈಗಾಗಲೆ ಮೇಳವನ್ನು ಮಾನ್ಯ ತೋಟಗಾರಿಕೆ ಸಚಿವರಾದ ಮುಸಿರತ್ನರವರು ಮೇಳವನ್ನು ಉದ್ಗಾಟಿಸಿದ್ದೂ ಹಣ್ಣುಗಳ ಮಾರಾಟಕ್ಕೆ ಚಾಲನೆ ನೀಡಿದ್ದಾರೆ....
Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ.
ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...