Saturday, May 24, 2025

fruits

Health Tips: ಇತ್ತೀಚಿನ ದಿನಗಳಲ್ಲಿ ಗಂಡ ಹೆಂಡತಿ ದೂರವಾಗ್ತಿರೋದು ಯಾಕೆ? ಮನೋಶಾಸ್ತ್ರರು ಹೇಳೋದೇನು?

Health Tips: ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಬರೀ ಸೆಲೆಬ್ರೆಷನ್ ಆಗಿದೆ. ಇನ್‌ಸ್ಟಾಗ್ರಾಮಿಗೆ ಹಾಕಲು ರೀಲ್ಸ್, ಫೋಟೋಗಾಗಿಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆನೋ ಅನ್ನೋ ರೀತಿ ಇಂದಿನ ಕೆಲ ಕಪಲ್ಸ್ ತಿಳಿದಿದ್ದಾರೆ. ಮೂವಿ ರೇಂಜಿಗೆ ಫೋಟೋ ಶೂಟ್, ಮದುವೆ, ಸಂಂಗೀತ್, ರಿಸೆಪ್ಶನ್ ಎಲ್ಲ ಮಾಡಿಕೊಂಡು, ಹನಿಮೂನ್‌ಗಾಗಿ ಬೇರೆ ಬೇರೆ ರಾಜ್ಯ, ದೇಶ ಸುತ್ತಿ, ಅದರ ರೀಲ್ಸ್ ಮಾಡಿ...

Beauty Tips: ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾವಾಗ ಬಳಸಬೇಕು?

Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಒಮ್ಮೊಮ್ಮೆ ವಯಸ್ಸಾಾದ ಬಳಿಕ, ಅಥವಾ ಬಿಸಿಲಿನ ಬೇಗೆ ಹೆಚ್ಚಾಗಿ ಮುಖದ ಮೇಲೆ ದುಷ್ಪರಿಣಾಮ ಬೀರಿದಾಗ, ಡಾರ್ಕ್ ಸ್ಪಾಟ್‌ಸ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಡಾರ್ಕ್ ಸರ್ಕಲ್ಸ್ ಅಂದ್ರೆ, ಕಣ್ಣಿನ ಸುತ್ತಲೂ ಕಪ್ಪಗಾಗೋದು....

ಶುಗರ್ ಕಾಯಿಲೆ ಇದ್ದರೆ ಈ ಸಮಸ್ಯೆ ಬಂದೇಬರುತ್ತೆ! ಲೈಂಗಿಕ ಕ್ರಿಯೆಗಳಿಗೆ ಅತಿಯಾದ ತೊಂದರೆ!

Health Tips: ಸಕ್ಕರೆ ಖಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಇರುವ ಕಾಮನ್ ಖಾಯಿಲೆ. ಆದರೆ ಇದು ತರುವ ಫಜೀತಿ ಕಾಮನ್ ಅಲ್ಲವೇ ಅಲ್ಲ. ಇದು ಮನುಷ್ಯನ ಜೀವವನ್ನು ಕೆಲವೇ ವರ್ಷಗಳಲ್ಲಿ ಮುಗಿಸಿಬಿಡಬಹುದಾದ ಖಾಯಿಲೆ. ಹಾಗಾಗಿ ಶುಗರ್ ಇದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಳ್ಳುವುದು ಉತ್ತಮ. ಅಲ್ಲದೇ, ಶುಗರ್ ಬರದ ಹಾಗೆ ನೋಡಿಕೊಳ್ಳುವುದು ಇನ್ನೂ ಮುಖ್ಯ. ಇನ್ನು...

Health Tips: ಮಗುವಿಗೆ TUMMY TIME ಯಾವಾಗ ಕೊಡ್ಬೇಕು..!

Health Tips: ಪುಟ್ಟ ಮಕ್ಕಳ ಆರೈಕೆ ಹೇಗೆ ಮಾಡಬೇಕು..? ಅವುಗಳಿಗೆ ಎದೆಹಾಲು ಎಷ್ಟು ಮುಖ್ಯ ಅನ್ನೋ ಬಗ್ಗೆ ಹಲವು ವೈದ್ಯರು ಕರ್ನಾಟಕ ಟಿವಿ ಹೆಲ್ತ್‌ ನಲ್ಲಿ ಹೇಳಿದ್ದಾರೆ. ಅದೇ ರೀತಿ ಡಾ. ಪ್ರಿಯಾ ಶಿವಳ್ಳಿಯವರು ಮಗುವಿಗೆ ಟಮ್ಮಿ ಟೈಮ್ ಯಾವಾಗ ಕೊಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಪುಟ್ಟ ಶಿಶುಗಳನ್ನು ಮುಟ್ಟುವ ಮುನ್ನ ಕಡ್ಡಾಯವಾಗಿ ಸೋಪ್ ಅಥವಾ...

ಬರೀ ಯೂಟ್ಯೂಬರ್ ಅಷ್ಟೇ ಅಲ್ಲ, ಟೆರೆಸ್ ಗಾರ್ಡೆನಿಂಗ್ ಕೂಡ ಮಾಡ್ತಾರೆ ದತ್ತಾ ಬೇನೂರ್

Web News: ಪ್ರಸಿದ್ಧ ಯೂಟ್ಯೂಬರ್ ದತ್ತಾ ಬೇನೂರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಯೂಟ್ಯೂಬ್ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ದತ್ತಾ ಅವರು ತಮ್ಮ ಮನೆಯಲ್ಲಿ ಟೆರೆಸ್ ಗಾರ್ಡೆನಿಂಗ್ ಮಾಡಿದ್ದು, ಆರೋಗ್ಯಕರವಾದ ಜೀವನ ನಡೆಸುತ್ತಿದ್ದಾರೆ. ಇವರು ಪೇರಲೆ ಗಿಡ, ಸ್ಟಾರ್ ಫ್ರೂಟ್ಸ್ ಸೇರಿ ಹಲವು ಹಣ್ಣುಗಳನ್ನು ಮನೆಯಲ್ಲೇ ಬೆಳೆಯುತ್ತಾರೆ. ದತ್ತಾ ಹೇಳುವುದೇನೆಂದರೆ, ಎಲ್ಲೆಡೆ ಆರ್ಗ್ಯಾನಿಕ್...

Health tips: ಮುಟ್ಟಿನ ಹೊಟ್ಟೆ ನೋವು ಕಾಡುತ್ತಿದ್ದರೆ, ಈ ಮೂರು ಹಣ್ಣಿನ ಸೇವನೆ ಮಾಡಿ

Health Tips: ಹೆಣ್ಣು ಮಕ್ಕಳಿಗೆ ಪ್ರತೀ ತಿಂಗಳು ಬರುವ ಮುಟ್ಟು ಅದೆಷ್ಟು ಜೀವ ಹಿಂಡುತ್ತದೆ ಎಂದು, ಅದನ್ನು ಅನುಭವಿಸುವವರಿಗಷ್ಟೇ ಗೊತ್ತಿರುತ್ತದೆ. ಆದರೆ ಆ ಹೊಟ್ಟೆ ನೋವನ್ನು ಶಮನ ಮಾಡುವ ಕೆಲ ಉಪಾಯಗಳನ್ನು ಕೂಡ ನಾವು ಫಾಲೋ ಮಾಡಬೇಕಾಗುತ್ತದೆ. ಅಂಥ ಉಪಾಯಗಳಲ್ಲಿ ನಾವು ಸೇವಿಸುವ ಆಹಾರ ಕೂಡ ಒಂದು. ನಾವು ಆ ಸಮಯದಲ್ಲಿ ತಂಪಾದ ಆಹಾರ...

Health Tips: ಈ ಸಮಯದಲ್ಲಿ ಹಣ್ಣುಗಳ ಸೇವನೆ ಮಾಡಲೇಬೇಡಿ

Health Tips: ಹಣ್ಣುಗಳ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಎಂದು ಎಲ್ಲರಿಗೂ ಗೊತ್ತು. ಆದರೆ ಹಣ್ಣನ್ನು ಯಾವ ಸಮಯದಲ್ಲಿ ಸೇವಿಸಬೇಕು ಅಂತ ಮಾತ್ರ ಹಲವರಿಗೆ ಸರಿಯಾಗಿ ಗೊತ್ತಿಲ್ಲ. ಹಾಗಾಗಿ ನಾವಿಂದು ಹಣ್ಣಿನ ಸೇವನೆ ಯಾವ ಸಮಯದಲ್ಲಿ ಮಾಡಬೇಕು ಅಂತಾ ಹೇಳಲಿದ್ದೇವೆ. ಹಣ್ಣನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು ಅಂತಾ ಹೇಳಲಾಗುತ್ತದೆ. ಇದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಜೀರ್ಣಕ್ರಿಯೆ...

ಜೊಮೆಟೋದಲ್ಲಿ ಆರ್ಡರ್‌ ಮಾಡಿದ್ದ ಸಲಾಡ್‌ನಲ್ಲಿ ಜೀವಂತ ಬಸವನ ಹುಳು ಪತ್ತೆ

News: ಜಿಮ್‌ ಜೊತೆ ಡಯಟ್ ಮಾಡುವ ವ್ಯಕ್ತಿಯೋರ್ವ ಜೊಮೆಟೋ ಮೂಲಕ ಫ್ರೆಶ್‌ಮೆನು ಸಂಸ್ಥೆಯಿಂದ ಸಲಾಡ್ ಆರ್ಡರ್ ಮಾಡಿದ್ದು, ಈ ಸಲಾಡ್ ಬಾಕ್ಸ್‌ನಲ್ಲಿ ಜೀವಂತ ಬಸವನ ಹುಳು ಪತ್ತೆಯಾಗಿದೆ. ಇನ್ನು ಫ್ರೆಶ್‌ಮೆನುವಿನಲ್ಲಿ ಈ ವ್ಯಕ್ತಿ 4 ಐಟಮ್ ಆರ್ಡರ್‌ ಮಾಡಿದ್ದನಂತೆ. ಆದರೆ ಬಂದಿದ್ದು 3 ಐಟಮ್ ಮಾತ್ರ ಎಂದು ಯುವಕ ಆರೋಪಿಸಿದ್ದಾರೆ. ಅಲ್ಲದೇ, ಬಂದಿರುವ ಒಂದು ಐಟಂ...

ಚಳಿಗಾಲದ ಸೀಸನಲ್‌ ಫ್ರೂಟ್ ಆಗಿರುವ ಕಿತ್ತಳೆ ಹಣ್ಣಿನ ಸೇವನೆಯಿಂದ ಎಷ್ಟೆಲ್ಲ ಆರೋಗ್ಯ ಲಾಭವಿದೆ ಗೊತ್ತಾ?

Health tips: ಚಳಿಗಾಲ ಶುರುವಾಗಿದೆ. ನಿಮಗೆ ರಸ್ತೆಯಲ್ಲಿ ಎಲ್ಲಿ ನೋಡಿದರಲ್ಲಿ ಗಾಡಿತುಂಬ ಕಿತ್ತಳೆ ಹಣ್ಣಿನ ಮಾರಾಟಗಾರರೇ ಕಾಣಸಿಗುತ್ತಾರೆ. ಏಕೆಂದರೆ, ಕಿತ್ತಳೆ ಚಳಿಗಾಲದ ಸೀಸನಲ್ ಫ್ರೂಟ್‌. ಇಂದು ನಾವು ಕಿತ್ತಳೆ ಹಣ್ಣಿನ ಸೇವನೆಯಿಂದ ಏನು ಲಾಭ ಅಂತಾ ಹೇಳಲಿದ್ದೇವೆ. ಕಿತ್ತಳೆ ಹಣ್ಣಿನ ಸೇವನೆ ಮಾಡುವ ಮುನ್ನ ನಾವು ತಿಳಿದಿರಬೇಕಾದ ವಿಷಯ ಅಂದ್ರೆ, ಕಿತ್ತಳೆ ಹಣ್ಣನ್ನು ಬೆಳಿಗ್ಗೆ ಮತ್ತು...

Health Tips: ಬೊಜ್ಜು ಬರಲು ಕಾರಣವೇನು ಗೊತ್ತಾ..?

Health Tips: ಬೊಜ್ಜು ಕರಗಿಸೋಕ್ಕೆ ನಾವು ಅದೆಷ್ಟು ಪ್ರಯತ್ನಿಸುತ್ತೇವೆ. ಆದರೆ ಬೊಜ್ಜು ಕರಗುವುದಿಲ್ಲ. ಯಾಕಂದ್ರೆ ಅದು ದೇಹದ ತಪ್ಪಲ್ಲ, ನಾವು ಮಾಡುವ ಕೆಲವು ತಪ್ಪಿನಿಂದಲೇ, ನಮ್ಮ ದೇಹದ ಬೊಜ್ಜು ಕರಗುವುದಿಲ್ಲ. ಹಾಗಾಗಿ ನಾವು ಬಜ್ಜು ಕರಗಿಸುವ ಮುನ್ನ, ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯಬೇಕು. ಹಾಗಾದ್ರೆ ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. https://youtu.be/Ga9F_Birm10 ದೇಹದಲ್ಲಿ...
- Advertisement -spot_img

Latest News

Hassan News: ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು: ಪ್ರಿಯಕರನ ಜತೆ ವಿವಾಹ

Hassan News: ಮದುವೆ ಅಂದರೆ ಬರೀ ಒಂದು ಸಂಭ್ರಮದ ಕಾರ್ಯಕ್ರಮವಲ್ಲ. ಅದು ಆ ಮಕ್ಕಳನ್ನು ಹೆತ್ತ ಅಪ್ಪ ಅಮ್ಮನ ಹಲವು ವರ್ಷದ ಕನಸು. ಯಾರ ಬಳಿಯೂ...
- Advertisement -spot_img