ಪುಟ್ಟ ಮಗು ಇರುವ ಮನೆಯಲ್ಲಿ ಎಷ್ಟು ಖುಷಿ ಸಂಭ್ರಮ ಇರುತ್ತದೆಯೋ, ಅದು ರಾತ್ರಿಯಿಡೀ ಅತ್ತಾಗ, ಅಷ್ಟೆ ಬೇಸರವಾಗುತ್ತದೆ. ಒಂದು ಅದರ ಅಳುವಿಗೆ ಕಾರಣ ಗೊತ್ತಾಗುವುದಿಲ್ಲ. ಇನ್ನೊಂದು ಸುಖ ನಿದ್ರೆ ಬರುವ ಸಮಯದಲ್ಲಿ ಅಡಚಣೆಯಾಗುವ ಬೇಸರ. ಹಾಗಾದ್ರೆ ಶಿಶು ಬೇಗ ನಿದ್ದೆ ಮಾಡಬೇಕು ಅಂದ್ರೆ ಏನು ಮಾಡಬೇಕು. ಶಿಶುವಿನ ಅಳುವಿಗೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಮೊದಲನೇಯದಾಗಿ...
ಕಾಲಿಗೆ ಆಣಿಯಾದಾಗ ಎಷ್ಟು ಕಷ್ಟವಾಗುತ್ತದೆ ಎಂದು ಅದನ್ನು ಅನುಭವಿಸಿದವರಿಗೇ ಗೊತ್ತು. ಕೆಲವರಿಗೆ ಅದಕ್ಕೇನು ಮನೆಮದ್ದು ಮಾಡಬೇಕು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಆಣಿಯಾಗಲು ಕಾರಣವೇನು..? ಮತ್ತು ಅದನ್ನು ಹೇಗೆ ಹೋಗಲಾಡಿಸಬೇಕು ಅಂತಾ ಹೇಳಲಿದ್ದೇವೆ..
ಪ್ರತಿದಿನ ಒಂದೇ ಒಂದು ನೆಲ್ಲಿಕಾಯಿ ತಿಂದ್ರೆ ಆರೋಗ್ಯಕ್ಕಾಗಲಿದೆ ಹಲವು ಲಾಭ..
ಹೈ ಹೀಲ್ಸ್ ಸ್ಯಾಂಡಲ್ಸ್, ಟೈಟ್ ಆಗಿರುವ ಚಪ್ಪಲಿ ಹಾಕಿಕೊಳ್ಳುವುದರಿಂದ, ಖಾಲಿ ಕಾಲಿನಲ್ಲಿ...
ಚಳಿಗಾಲ ಕಳೆದು ಬೇಸಿಗೆ ಶುರುವಾಗಲು ಇನ್ನೊಂದೇ ತಿಂಗಳು ಬಾಕಿ ಇದೆ. ಬೇಸಿಗೆ ಶುರುವಾದಾಗ ನಾವು ಆಹಾರ ಪದ್ಧತಿ ಕಡೆ ಗಮನ ಕೊಡಬೇಕು. ಹಣ್ಣು, ತರಕಾರಿ, ಎಳನೀರು, ಹಣ್ಣಿನ ಜ್ಯೂಸ್ ಇತ್ಯಾದಿ ಸೇವನೆ ಮಾಡಿ, ಉಷ್ಣತೆಯಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ಅದರಲ್ಲೂ ಬೇಸಿಗೆಯಲ್ಲಿ ವಾರಕ್ಕೊಮ್ಮೆಯಾದ್ರೂ ನೀವು ಕರ್ಬೂಜಾ ಹಣ್ಣಿನ ಸೇವನೆ ಮಾಡೋದು ತುಂಬಾ ಒಳ್ಳೆಯದು. ಹಾಗಾದ್ರೆ...
Health tips:
ಹವಾಮಾನ, ಜೀವನಶೈಲಿ ಮತ್ತು ಆಹಾರ ಪದ್ಧತಿಗಳಲ್ಲಿನ ಬದಲಾವಣೆಯಿಂದಾಗಿ ಚಳಿಗಾಲದಲ್ಲಿ ಕೊಲೆಸ್ಟ್ರಾಲ್ ವಿಪರೀತವಾಗಿ ಹೆಚ್ಚಾಗುತ್ತದೆ. ಈ ಋತುವಿನಲ್ಲಿ ಎಣ್ಣೆ ಮತ್ತು ತುಪ್ಪದಿಂದ ಮಾಡಿದ ಆಹಾರಗಳನ್ನು ಹೆಚ್ಚು ಸೇವಿಸಲಾಗುತ್ತದೆ. ಇಂತಹ ಕೊಬ್ಬಿನ ಪದಾರ್ಥಗಳು ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತವೆ. ನಂತರ ಅದು ರಕ್ತನಾಳಗಳಿಗೆ ಸೇರುತ್ತದೆ ಮತ್ತು ರಕ್ತ ಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹಲವು ಬಾರಿ...
ರಾಗಿ ತಿಂದವನಿಗೆ ರೋಗವಿಲ್ಲ ಅಂತಾ ಹಿರಿಯರು ಹೇಳಿದ್ದಾರೆ. ಯಾಕಂದ್ರೆ ರಾಗಿ ತಿಂದವರು ಗಟ್ಟಿಮುಟ್ಟಾಗಿರ್ತಾರೆ. ಹಾಗಾಗಿ ಅವರಿಗೆ ಅಷ್ಟು ಬೇಗ ರೋಗ ರುಜಿನಗಳು ಬರುವುದಿಲ್ಲ. ಮಂಡ್ಯ ಕಡೆಯ ಜನ ಹೆಚ್ಚು ರಾಗಿ ತಿನ್ನುತ್ತಾರೆ. ಹಾಗಾಗಿ ಅಲ್ಲಿನ ಹಿರಿಯರು ಈಗಲೂ ಗಟ್ಟಿಮುಟ್ಟಾಗಿ ಜೀವನ ನಡೆಸುತ್ತಿರುವುದನ್ನ ನಾವು ನೋಡಬಹುದು. ಹಾಗಾದ್ರೆ ರಾಗಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಉತ್ತಮ ಪ್ರಯೋಜನಗಳೇನು ಅಂತಾ...
ಎಷ್ಟೋ ಜನರಿಗೆ ತಾನು ಹೈಟ್ ಆಗಬೇಕು. ಚೆಂದಗಾಣಬೇಕು ಅನ್ನೋ ಮನಸ್ಸಿರುತ್ತದೆ. ಆದ್ರೆ ಏನೇ ಮಾಡಿದ್ರೂ ಹೈಟ್ ಹೆಚ್ಚಾಗುವುದಿಲ್ಲ. 21 ವರ್ಷ ವಯಸ್ಸಾದ ಮೇಲಂತೂ ಹೈಟ್ ಹೆಚ್ಚುವುದು ಡೌಟ್. ಹಾಗಾಗಿ ಅದರೊಳಗೆ ನೀವು ಹೈಟ್ ಆಗಲು ಪ್ರಯತ್ನಿಸಬೇಕು. ಹಾಗಾದ್ರೆ ಹೈಟ್ ಆಗಲು ನ್ಯಾಚುರಲ್ ಆಗಿ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ..
ವಾಸ್ತು ಶಾಸ್ತ್ರದ ಪ್ರಕಾರ 7...
ಚಳಿಗಾಲ ಶುರುವಾಗಿದೆ. ಈ ಸಮಯದಲ್ಲಿ ಶೀತ ಶುರುವಾಗುವುದು, ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದೆಲ್ಲ ಆಗೋದು ಕಾಮನ್. ಹಾಗಾಗಿ ಈ ಸಮಯದಲ್ಲಿ ನಾವು ಆರೋಗ್ಯಕರ ಆಹಾರವನ್ನೇ ಸೇವಿಸಬೇಕು. ಅದರಲ್ಲೂ ಕೊಂಚ ಉಷ್ಣವಾಗಿರುವ, ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಆಹಾರವನ್ನೇ ತಿನ್ನಬೇಕು. ಅಂಥ ಆಹಾರಗಳಲ್ಲಿ ಶೇಂಗಾ ಚಿಕ್ಕಿ ಕೂಡ ಒಂದು. ಚಳಿಗಾಲದಲ್ಲಿ ಶೇಂಗಾವನ್ನ ರಾತ್ರಿ ನೆನೆ ಹಾಕಿ, ಬೆಳಿಗ್ಗೆ...
ರಾತ್ರಿ ಮಲಗುವಾಗ ಪಾದವನ್ನು ಚೆನ್ನಾಗಿ ಮಸಾಜ್ ಮಾಡಿಕೊಂಡು ಮಲಗಿದ್ರೆ, ಹಲವು ಆರೋಗ್ಯಕರ ಲಾಭಗಳಿದೆ. ಈ ಆಯುರ್ವೇದದ ಪ್ರಯೋಗವನ್ನು ನೀವು ಮಾಡಿದ್ರೆ, ನಿಮ್ಮ ಆರೋಗ್ಯ ವೃದ್ಧಿಸುವುದು ಗ್ಯಾರಂಟಿ. ಹಾಗಾದ್ರೆ ರಾತ್ರಿ ಮಲಗುವಾಗ ಯಾಕೆ ಪಾದಕ್ಕೆ ಎಣ್ಣೆ ಹಚ್ಚಿ ಮಸಾಜ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ..
ಊಟವಾದ ಬಳಿಕ ಸಿಹಿ ತಿನ್ನುವ ಪದ್ಧತಿ ಆರೋಗ್ಯಕ್ಕೆಷ್ಟು ಮಾರಕ ಗೊತ್ತಾ..?
ಆಚಾರ್ಯ ವಾಗ್ಭಟರ...
ನೆಲ್ಲಿಕಾಯಿ ಅಂದ್ರೆ ಹಲವರಿಗೆ ಇಷ್ಟ. ಹುಳಿಯನ್ನ ಇಷ್ಟಪಡುವವರು ನೆಲ್ಲಿಕಾಯಿಯನ್ನ ಇಷ್ಟ ಪಟ್ಟೇ ಪಡ್ತಾರೆ. ರಾಜಾ ನೆಲ್ಲಿಕಾಯಿಯನ್ನ ಉಪ್ಪಿನೊಂದಿಗೆ ತಿಂದ್ರೆ ಸೂಪರ್ ಆಗಿರತ್ತೆ. ಆದ್ರೆ ಕಾಡು ನೆಲ್ಲಿಕಾಯಿ ತಿನ್ನೋದು ಅಂದ್ರೆ ಹಲವರು ದೂರ ಸರಿತಾರೆ. ಯಾಕಂದ್ರೆ ಕಾಡು ನೆಲ್ಲಿಕಾಯಿ ರಾಜಾ ನೆಲ್ಲಿಕಾಯಿಯಷ್ಟು ಟೇಸ್ಟಿಯಾಗಿ ಇರೋದಿಲ್ಲ. ಆದ್ರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗಾದ್ರೆ ನೆಲ್ಲಿಕಾಯಿ ಸೇವನೆಯಿಂದ...
ಸಿಹಿ ತಿಂಡಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಶುಗರ್ ಇದ್ದವರಲ್ಲಿ ಕೆಲವರು ಮಾತ್ರ ಸಿಹಿಯನ್ನ ಹೇಟ್ ಮಾಡ್ತಾರೆ. ಅದನ್ನ ಬಿಟ್ರೆ ಡಯಟ್ ಮಾಡುವವರು. ಆದ್ರೆ ಹಲವರಿಗೆ ಊಟವಾದ ಮೇಲೆ ಸಿಹಿ ತಿಂಡಿ ತಿನ್ನುವುದೆಂದರೆ ಬಲು ಇಷ್ಟ. ಹಾಗಾಗಿ ಊಟವಾದ ಬಳಿಕ ಹಲವರು, ಸಿಹಿ ತಿಂಡಿ ತಿನ್ನುತ್ತಾರೆ. ಇಲ್ಲವಾದಲ್ಲಿ ಬೆಲ್ಲವಾದರೂ ತಿನ್ನುತ್ತಾರೆ. ಆದ್ರೆ ಇದರಿಂದ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...