Tuesday, April 21, 2026

fruits

ಜೊಮೆಟೋದಲ್ಲಿ ಆರ್ಡರ್‌ ಮಾಡಿದ್ದ ಸಲಾಡ್‌ನಲ್ಲಿ ಜೀವಂತ ಬಸವನ ಹುಳು ಪತ್ತೆ

News: ಜಿಮ್‌ ಜೊತೆ ಡಯಟ್ ಮಾಡುವ ವ್ಯಕ್ತಿಯೋರ್ವ ಜೊಮೆಟೋ ಮೂಲಕ ಫ್ರೆಶ್‌ಮೆನು ಸಂಸ್ಥೆಯಿಂದ ಸಲಾಡ್ ಆರ್ಡರ್ ಮಾಡಿದ್ದು, ಈ ಸಲಾಡ್ ಬಾಕ್ಸ್‌ನಲ್ಲಿ ಜೀವಂತ ಬಸವನ ಹುಳು ಪತ್ತೆಯಾಗಿದೆ. ಇನ್ನು ಫ್ರೆಶ್‌ಮೆನುವಿನಲ್ಲಿ ಈ ವ್ಯಕ್ತಿ 4 ಐಟಮ್ ಆರ್ಡರ್‌ ಮಾಡಿದ್ದನಂತೆ. ಆದರೆ ಬಂದಿದ್ದು 3 ಐಟಮ್ ಮಾತ್ರ ಎಂದು ಯುವಕ ಆರೋಪಿಸಿದ್ದಾರೆ. ಅಲ್ಲದೇ, ಬಂದಿರುವ ಒಂದು ಐಟಂ...

ಚಳಿಗಾಲದ ಸೀಸನಲ್‌ ಫ್ರೂಟ್ ಆಗಿರುವ ಕಿತ್ತಳೆ ಹಣ್ಣಿನ ಸೇವನೆಯಿಂದ ಎಷ್ಟೆಲ್ಲ ಆರೋಗ್ಯ ಲಾಭವಿದೆ ಗೊತ್ತಾ?

Health tips: ಚಳಿಗಾಲ ಶುರುವಾಗಿದೆ. ನಿಮಗೆ ರಸ್ತೆಯಲ್ಲಿ ಎಲ್ಲಿ ನೋಡಿದರಲ್ಲಿ ಗಾಡಿತುಂಬ ಕಿತ್ತಳೆ ಹಣ್ಣಿನ ಮಾರಾಟಗಾರರೇ ಕಾಣಸಿಗುತ್ತಾರೆ. ಏಕೆಂದರೆ, ಕಿತ್ತಳೆ ಚಳಿಗಾಲದ ಸೀಸನಲ್ ಫ್ರೂಟ್‌. ಇಂದು ನಾವು ಕಿತ್ತಳೆ ಹಣ್ಣಿನ ಸೇವನೆಯಿಂದ ಏನು ಲಾಭ ಅಂತಾ ಹೇಳಲಿದ್ದೇವೆ. ಕಿತ್ತಳೆ ಹಣ್ಣಿನ ಸೇವನೆ ಮಾಡುವ ಮುನ್ನ ನಾವು ತಿಳಿದಿರಬೇಕಾದ ವಿಷಯ ಅಂದ್ರೆ, ಕಿತ್ತಳೆ ಹಣ್ಣನ್ನು ಬೆಳಿಗ್ಗೆ ಮತ್ತು...

Health Tips: ಬೊಜ್ಜು ಬರಲು ಕಾರಣವೇನು ಗೊತ್ತಾ..?

Health Tips: ಬೊಜ್ಜು ಕರಗಿಸೋಕ್ಕೆ ನಾವು ಅದೆಷ್ಟು ಪ್ರಯತ್ನಿಸುತ್ತೇವೆ. ಆದರೆ ಬೊಜ್ಜು ಕರಗುವುದಿಲ್ಲ. ಯಾಕಂದ್ರೆ ಅದು ದೇಹದ ತಪ್ಪಲ್ಲ, ನಾವು ಮಾಡುವ ಕೆಲವು ತಪ್ಪಿನಿಂದಲೇ, ನಮ್ಮ ದೇಹದ ಬೊಜ್ಜು ಕರಗುವುದಿಲ್ಲ. ಹಾಗಾಗಿ ನಾವು ಬಜ್ಜು ಕರಗಿಸುವ ಮುನ್ನ, ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯಬೇಕು. ಹಾಗಾದ್ರೆ ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. https://youtu.be/Ga9F_Birm10 ದೇಹದಲ್ಲಿ...

Health tips: ಹಣ್ಣಿನ ಸೇವನೆ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

Health Tips: ಆರೋಗ್ಯ ಉತ್ತಮವಾಗಿರಬೇಕು ಅಂದ್ರೆ ಹಣ್ಣಿನ ಸೇವನೆ ಮಾಡುವುದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಹಣ್ಣನ್ನು ತಿನ್ನುವ ವಿಧಾನ ಗೊತ್ತಿರುವುದಿಲ್ಲ. ಹಾಗಾಗಿ ಇಂದು ನಾವು ಹಣ್ಣಿನ ಸೇವನೆ ಮಾಡುವಾಗ ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. https://youtu.be/V1ULq4ftbxE ನಾವು ಸೇವಿಸುವ ಹಲವು ಹಣ್ಣುಗಳನ್ನು ಸಿಪ್ಪೆ ಸಹಿತವಾಗಿಯೇ ತಿನ್ನಬೇಕು. ಉದಾಹರಣೆಗೆ ಚಿಕ್ಕು, ಸೇಬು,...

Health Tips: ಕಾಯಿಲೆಗಳು ಅನುವಂಶಿಕವಾಗಿ ಬಾರದಂತೆ ತಡೆಗಟ್ಟುವುದು ಹೇಗೆ?

Health Tips: ಹಾರ್ಟ್ ಅಟ್ಯಾಕ್, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ಸೇರಿ ದೊಡ್ಡ ದೊಡ್ಡ ಖಾಯಿಲೆಗಳು, ಕೆಲ ಆರೋಗ್ಯ ಸಮಸ್ಯೆಗಳು ಬರೀ ನಾವು ಸೇವಿಸುವ ಆಹಾರದಿಂದ ಅಥವಾ ನಮ್ಮ ಜೀವನಶೈಲಿಯಿಂದ ಬರುವುದಿಲ್ಲ. ಬದಲಾಗಿ ಅನುವಂಶಿಕವಾಗಿಯೂ ಖಾಯಿಲೆ ಬರುತ್ತದೆ. ಹಾಗಾದ್ರೆ ಖಾಯಿಲೆಗಳು ಅನುವಂಶಿಕವಾಗಿ ಬಾರದಂತೆ ತಡೆಯುವುದು ಹೇಗೆ ಅಂತಾ ಪಾರಂಪರಿಕ ವೈದ್ಯರಾದ ಡಾ. ಪವಿತ್ರಾ ಅವರು ವಿವರಿಸಿದ್ದಾರೆ...

ಊಟದೊಂದಿಗೆ ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯದ್ಬುತ ಪ್ರಯೋಜನ

Health Tips: ಊಟ ಮಾಡುವಾಗ ಹಸಿ ತರಕಾರಿಗಳನ್ನು ತಿನ್ನುವುದು ಹಿರಿಯರಿಂದ ಬಂದ ಆರೋಗ್ಯ ಪದ್ಧತಿ. ಹಾಗಾಗಿಯೇ ಹಿಂದಿನ ಕಾಲದವರು ವಯಸ್ಸಾದರೂ, ಅದೆಷ್ಟು ಚೈತನ್ಯದಾಯಕವಾಗಿರುವುದನ್ನು ನಾವು ನೋಡುತ್ತೇವೆ. ಅದರಲ್ಲೂ ಊಟ ಮಾಡುವಾಗ ಹಸಿ ಈರುಳ್ಳಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಾಗುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. https://youtu.be/SkuMKuroDfE ಹಸಿ ಈರುಳ್ಳಿ ತಿನ್ನುವುದರಿಂದ ತಿಂದ ಆಹಾರ...

Health Tips: ಒಬ್ಬ ಮನುಷ್ಯನಿಗೆ 2 ಕಿಡ್ನಿ ಬೇಕೇ ಬೇಕಾ..?

Health Tips: ಮನುಷ್ಯ ಆರೋಗ್ಯವಾಗಿರಬೇಕು ಅಂದ್ರೆ, ಹೃದಯ, ಲಿವರ್, ಕಿಡ್ನಿ ಇವಿಷ್ಟು ಆರೋಗ್ಯವಾಗಿರಬೇಕು. ಆಗ ಮನುಷ್ಯ ಆರೋಗ್ಯವಾಗಿ ಇರುತ್ತಾನೆ. ಅದರಲ್ಲೂ ಕಿಡ್ನಿಯ ಆರೋಗ್‌ಯ ಬಹುಮುಖ್ಯವಾಗಿದೆ. ಆದ್ರೆ ನಮಗೆ ಎರಡು ಕಿಡ್ನಿಗಳು ಬೇಕೇ ಬೇಕಾ..? ಒಂದು ಕಿಡ್ನಿ ಇದ್ರೆ ಮನುಷ್ಯ ಆರೋಗ್ಯವಾಗಿ ಇರೋಕ್ಕೆ ಆಗಲ್ವಾ..? ಈ ಪ್ರಶ್ನೆಗಳಿಗೆ ವೈದ್ಯರೇ ಉತ್ತರಿಸಿದ್ದಾರೆ ನೋಡಿ. https://youtu.be/rGBHDoYmuv0 ವಾದ್ಯರು ಹೇಳುವ ಪ್ರಕಾರ, ಮನುಷ್ಯನಿಗೆ...

ಬಿಸಿ ಆಹಾರಗಳನ್ನು ಪ್ಲಾಸ್ಟಿಕ್ ಪೊಟ್ಟಣದಲ್ಲಿ ಶೇಖರಿಸಿ ಇಡುವುದು ಎಷ್ಟು ಡೇಂಜರ್ ಗೊತ್ತಾ..?

Health Tips: ಪ್ಲಾಸ್ಟಿಕ್ ಬಳಕೆ ಮಾಡಬಾರದು, ಇದು ಆರೋಗ್ಯಕ್ಕೆ ಉತ್ತಮವಲ್ಲ. ಅಲ್ಲದೇ, ಪ್ಲಾಸ್ಟಿಕ್ ಸುಡಬಾರದು ಅಂತಾ ರೂಲ್ಸ್ ಇದ್ದರೂ ಕೂಡ, ಜನ ಇನ್ನೂ ಪ್ಲಾಸ್ಟಿಕ್ ಬಳಸೋದನ್ನು ಬಿಟ್ಟಿಲ್ಲ. ಮತ್ತು ಸುಡುವುದನ್ನೂ ಬಿಟ್ಟಿಲ್ಲ. ಅಷ್ಟೇ ಅಲ್ಲದೇ, ಹೊಟೇಲ್‌ಗಳಲ್ಲೂ ಕೂಡ ಪ್ಲಾಸ್ಟಿಕ್ ಬಳಸಿದ್ರೆ, ದಂಡ ಹಾಕ್ತಾರೆ ಅಂತಾ ಗೊತ್ತಿದ್ದರೂ, ನಮಗೆ ಪ್ಲಾಸ್ಟಿಕ್ ಬಳಸುವುದು ಅನಿವಾರ್ಯ ಅಂತಾರೆ. ಆದ್ರೆ...

ಕ್ಯಾನ್ಸರ್ ಇದೆ ಎಂದು ಕಂಡು ಹಿಡಿಯುವುದು ಹೇಗೆ..?

Health Tips: ಇತ್ತೀಚಿನ ದಿನಗಳಲ್ಲಿ ಹಲವರು ಕ್ಯಾನ್ಸರ್‌ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿದ್ದಾರೆ. ಬಿಪಿ ಶುಗರ್ ಯಾವ ರೀತಿ ಕಾಮನ್ ಆಗಿಬಿಟ್ಟಿದೆಯೋ, ಅದೇ ರೀತಿ ಮುಂದೆ ಕ್ಯಾನ್ಸರ್ ಅಂದ್ರೆ, ಕಾಮನ್ ರೋಗ ಅನ್ನೋ ಥರ ಆದರೂ ಆಗಬಹುದು. ಯಾಕಂದ್ರೆ ನಮ್ಮ ಜೀವನ ಶೈಲಿಯೂ ಅದೇ ರೀತಿ ಇದೆ. ಹಾಗಾದ್ರೆ ಕ್ಯಾನ್ಸರ್ ಇದೆ ಎಂದು ಕಂಡುಹಿಡಿಯುವುದು ಹೇಗೆ...

ಪೋರ್ಕ್ ತಿನ್ನುತ್ತಿದ್ದೀರಾ..? ಹಾಗಿದ್ದಲ್ಲಿ ಎಚ್ಚರ, ತಲೆಯೊಳಗೆ ಮೊಟ್ಟೆ ಕಾಣಿಸಿಕೊಳ್ಳುತ್ತೆ..

Health Tips: ಆಹಾರ ಸೇವನೆ ಅಂದ್ರೆ, ಅದು ನಮ್ಮ ಆರೋಗ್ಯ ಅಭಿವೃದ್ಧಿ ಮತ್ತು ಆರೋಗ್ಯ ಹಾಳು ಮಾಡುವ ಎರಡೂ ಕೆಲಸ ಮಾಡಬಲ್ಲ ಕ್ರಿಯೆ. ನಾವು ಆರೋಗ್ಯಕರ ಆಹಾರ ಸೇವಿಸಿದ್ರೆ, ಅದು ನಮ್ಮ ಆರೋಗ್ಯ ಅಭಿವೃದ್ಧಿ ಮಾಡುತ್ತದೆ. ಇಲ್ಲವಾದಲ್ಲಿ ಅನಾರೋಗ್ಯ ಕಟ್ಟಿಟ್ಟ ಬುತ್ತಿ. ಅದೇ ರೀತಿ ನಾವು ಕೆಲವು ಆಹಾರ ತಿನ್ನುವಾಗ ಹುಷಾರಾಗಿರಬೇಕು. ವೈದ್ಯರಾದ ಡಾ.ಆಂಜೀನಪ್ಪ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img