Friday, May 1, 2026

fruits

Ugadi Special: ಈ ಬಾರಿ ಯುಗಾದಿಗೆ ಈ ಸಿಹಿ ತಿಂಡಿ ಮಾಡಿ ನೋಡಿ..

ಯುಗಾದಿ ಎಂದರೇನೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು ವರ್ಷದ ಪ್ರಥಮ ಹಬ್ಬವೆಂದೇ ಹೇಳಬಹುದು. ಇಂಥ ಶುಭ ದಿನದಂದು ಮನೆಯಲ್ಲಿ ಭರ್ಜರಿ ಅಡುಗೆಯಂತು ತಯಾರಾಗೇ ಆಗತ್ತೆ. ಹಾಗಾಗಿ ನಾವಿಂದು ಶ್ರೀಖಂಡವನ್ನ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: 1 ಲೀಟರ್ ಗಟ್ಟಿ ಮೊಸರು, 1 ಟೇಬಲ್ ಸ್ಪೂನ್ ಫ್ರೆಶ್ ಕ್ರೀಮ್, 2 ಸ್ಪೂನ್ ಕೇಸರಿ...

Ugadi Special: ಈರುಳ್ಳಿ, ಬೆಳ್ಳುಳ್ಳಿ ಬಳಸದೇ ಮಾಡಹುದು ಪಾಲಕ್‌ ರೈಸ್..

ಯುಗಾದಿ ಎಂದರೇನೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು ವರ್ಷದ ಪ್ರಥಮ ಹಬ್ಬವೆಂದೇ ಹೇಳಬಹುದು. ಇಂಥ ಶುಭ ದಿನದಂದು ಮನೆಯಲ್ಲಿ ಭರ್ಜರಿ ಅಡುಗೆಯಂತು ತಯಾರಾಗೇ ಆಗತ್ತೆ. ಹಾಗಾಗಿ ನಾವಿಂದು ಈರುಳ್ಳಿ, ಬೆಳ್ಳುಳ್ಳಿ ಬಳಸದೇ, ಸಾತ್ವಿಕವಾಗಿ ಹೇಗೆ ಪಾಲಕ್‌ ರೈಸ್ ಮಾಡೋದು ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಕಪ್ ಅಕ್ಕಿ, ಒಂದು ಕಪ್ ಪಾಲಕ್...

Ugadi Special: ಈ ಬಾರಿ ಯುಗಾದಿಗೆ ಈ ರೀತಿ ಕ್ಯಾರೆಟ್ ಹೋಳಿಗೆ ತಯಾರಿಸಿ..

ಯುಗಾದಿ ಎಂದರೇನೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು ವರ್ಷದ ಪ್ರಥಮ ಹಬ್ಬವೆಂದೇ ಹೇಳಬಹುದು. ಇಂಥ ಶುಭ ದಿನದಂದು ಮನೆಯಲ್ಲಿ ಭರ್ಜರಿ ಅಡುಗೆಯಂತು ತಯಾರಾಗೇ ಆಗತ್ತೆ. ಹಾಗಾಗಿ ನಾವಿಂದು ಯುಗಾದಿ ಸ್ಪೆಶಲ್ ಸ್ವೀಟ್ ಹೋಳಿಗೆ ತಯಾರಿಸೋದು ಹೇಗೆ ಅಂತಾ ಹೇಳ್ತೇವೆ. ಪ್ರತೀ ವರ್ಷ ಬೇಳೆ ಹೋಳಿಗೆ ಅಥವಾ ಕಾಯಿ ಹೋಳಿಗೆ ತಿಂದಿರ್ತೀರಿ. ಆದ್ರೆ ಈ...

ಬೀಟ್ರೂಟ್ನಿಂದ ಈ ಸ್ವಾದಿಷ್ಟಕರ ತಿಂಡಿ ಮಾಡಬಹುದು ನೋಡಿ..

ಬೀಟ್‌ರೂಟ್‌ನಿಂದ ಮಾಡುವ ಎಲ್ಲ ಪದಾರ್ಥವೂ ರುಚಿರವಾಗಿರತ್ತೆ. ಬೀಟ್‌ರೂಟ್‌ ಪಲ್ಯ, ಬೀಟ್‌ರೂಟ್‌ ಸಾಂಬಾರ್, ರಸಂ, ಸೂಪ್, ಹಲ್ವಾ, ಸಲಾಡ್ ಎಲ್ಲವೂ ಸೂಪರ್‌ ಆಗಿರತ್ತೆ. ಅದೇ ರೀತಿ ನಾವಿವತ್ತು ಬೀಟ್ರೂಟ್‌ನಿಂದ ಮಾಡುವ ಸ್ವಾದಿಷ್ಟಕರ ತಿಂಡಿಯೊಂದರ ರೆಸಿಪಿ ಹೇಳಲಿದ್ದೇವೆ.ಹಾಗಾದ್ರೆ ಇದನ್ನ ಮಾಡೋದು ಹೇಗೆ..? ಇದನ್ನ ಮಾಡಲು ಏನೇನು ಸಾಮಗ್ರಿ ಬೇಕು..? ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ : ಒಂದು...

ಪಲಾವ್, ಜೀರಾರೈಸ್ಗೆ ಸಖತ್ ಮ್ಯಾಚ್ ಆಗತ್ತೆ ಈ ಗ್ರೇವಿ..

ಮೊದಲೆಲ್ಲ ಪಲಾವ್, ಜೀರಾರೈಸ್‌ನಾ ತುಪ್ಪ ಅಥವಾ ರಾಯ್ತಾ ಜೊತೆ ತಿಂತಾ ಇದ್ರು. ಈಗ ಗ್ರೇವಿ ಜೊತೆ ಪಲಾವ್, ಜೀರಾರೈಸ್, ಬಿರಿಯಾನಿ ತಿಂದ್ರೆನೇ ಸಖತ್ ಟೇಸ್ಟಿಯಾಗಿರತ್ತೆ. ಹಾಗಾಗಿ ನಾವಿಂದು ಈ ಗ್ರೇವಿ ಮಾಡೋದು ಹೇಗೆ..? ಇದಕ್ಕೆ ಏನೇನು ಬೇಕು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ : ಎರಡು ಸ್ಪೂನ್ ಶೇಂಗಾ, ಮತ್ತು ಎಳ್ಳು, 2 ಒಣಮೆಣಸು,...

ಸಕ್ಕರೆ ಖಾಯಿಲೆಯನ್ನು ಕಂಟ್ರೋಲ್ ಮಾಡೋದು ಹೇಗೆ..? ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಬಿಪಿ, ಶುಗರ್ ಕಂಟ್ರೋಲ್ ಮಾಡಲು ಯಾವ ಟಿಪ್ಸ್ ಅನುಸರಿಸಬೇಕು. ಏನು ತಿನ್ನಬೇಕು..? ಏನು ತಿನ್ನಬಾರದು ಅಂತಾ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ, ಈಗ ಇನ್ನಷ್ಟು ಬಿಪಿ, ಶುಗರ್ ಕಂಟ್ರೋಲ್ ಮಾಡುವ ಟಿಪ್ಸ್ ಬಗ್ಗೆ ತಿಳಿಯೋಣ ಬನ್ನಿ.. ಕೆಂಪಕ್ಕಿ, ರಾಜಮುಡಿ ಅಕ್ಕಿ, ಬೇಳೆ- ಕಾಳುಗಳು ಇವಿಷ್ಟನ್ನ ತಿನ್ನಬಹುದು ಅಂತಾ ಹೇಳಿದ್ದೆವು. ಈಗ...

ಸಕ್ಕರೆ ಖಾಯಿಲೆಯನ್ನು ಕಂಟ್ರೋಲ್ ಮಾಡೋದು ಹೇಗೆ..? ಭಾಗ 1

ಮೊದಲೆಲ್ಲ ಶ್ರೀಮಂತರಿಗಷ್ಟೇ ಸಕ್ಕರೆ ಖಾಯಿಲೆ ಬರ್ತಿತ್ತು ಅಂತಾ ಹೇಳ್ತಿದ್ರು. ಯಾಕಂದ್ರೆ ಅವರಿಗೆ ಟೆನ್ಶನ್‌ ಹೆಚ್ಚಿರ್ತಿತ್ತು. ಆದ್ರೆ ಇತ್ತೀಚೆಗೆ ಶುಗರ್ ಅಂದ್ರೆ ಕಾಮನ್ ಆಗಿಬಿಟ್ಟಿದೆ. ಹಲವರಿಗೆ ಶುಗರ್ ಬರುತ್ತಿದೆ. ಅಂಥವರಿಗೆ ಮಾತ್ರೆಯೇ ಊಟವಾಗಿ ಬಿಟ್ಟಿದೆ. ಸಿಹಿ ತಿನ್ನಬೇಕು ಅನ್ನಿಸಿದ್ರೂ, ತಿನ್ನುವ ಹಾಗಿಲ್ಲ. ಆದ್ರೆ ನಾವಿಂದು ಹೇಳು ಟಿಪ್ಸ್ ನೀವು ಫಾಲೋ ಮಾಡಿದ್ರೆ, ಸಕ್ಕರೆ ಖಾಯಿಲೆಯನ್ನು ನೀವು...

ಆಯುರ್ವೇದದ ಈ ಟಿಪ್ಸ್ ಫಾಲೋ ಮಾಡಿದ್ರೆ ದೇಹದ ಬೊಜ್ಜು ಕಡಿಮೆಯಾಗತ್ತೆ..

ಬೊಜ್ಜಿನ ಸಮಸ್ಯೆ ಅನ್ನೋದು ಕಾಮನ್ ಆಗಿ ಬಿಟ್ಟಿದೆ. ಆದ್ರೆ ಇದೇ ಬೊಜ್ಜಿನಿಂದ ಹಲವರಿಗೆ ವಿವಾಹವಾಗುತ್ತಿಲ್ಲ. ಮನೆಯಲ್ಲಿ ಗೌರವ ಸಿಗುತ್ತಿಲ್ಲ. ಕೆಲವರಿಗೆ ತಮ್ಮಿಷ್ಟದ ಕೆಲಸ ಸಿಗುತ್ತಿಲ್ಲ. ಹೀಗೆ ಎಲ್ಲ ಕಡೆಯಲ್ಲೂ ಸಮಸ್ಯೆ ಉಂಟು ಮಾಡುವ ಬೊಜ್ಜು ಕರಗಬೇಕು ಅಂದ್ರೆ, ನೀವು ಆಯುರ್ವೇದದ ಈ ಟಿಪ್ಸ್ ಫಾಲೋ ಮಾಡ್ಬೇಕು. ಹಾಗಾದ್ರೆ ಆ ಟಿಪ್ಸ್ ಯಾವುದು ಅಂತಿ ತಿಳಿಯೋಣ...

ಹೊಟ್ಟೆಯ ಬೊಜ್ಜು ಕಡಿಮೆ ಮಾಡಲು ಈ ರೆಮಿಡಿ ಫಾಲೋ ಮಾಡಿ..

ಕೈ ಕಾಲೆಲ್ಲ ಸಣ್ಣಗಿದ್ದು, ಹೊಟ್ಟೆ ಮಾತ್ರ ದಪ್ಪಗಿದ್ರೆ, ಆ ದೇಹದ ಆಕಾರವೇ ವಿಕಾರವಾಗಿರುತ್ತದೆ. ಅಲ್ಲದೇ, ಗಂಡು ಮಕ್ಕಳು ಚೆನ್ನಾಗಿ ಡ್ರೆಸ್ ಮಾಡಿಕೊಂಡು, ಹೇರ್ ಸ್ಟೈಲ್ ಮಾಡಿಕೊಂಡರೂ, ಅವರ ಹೊಟ್ಟೆಯ ಬೊಜ್ಜಿನಿಂದ, ಅವರು ನಾಚಿಕೆ ಪಡುವಂತಾಗುತ್ತಿದೆ. ಹಾಗಾಗಿ ಹೊಟ್ಟೆಯ ಬೊಜ್ಜು ಕಡಿಮೆ ಮಾಡಲು ನಾವಿಂದು ಕೆಲ ರೆಮಿಡಿ ಹೇಳಲಿದ್ದೇವೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಶವರ್ ಬಳಸಿ ಸ್ನಾನ ಮಾಡಿದ್ರೆ ಆರೋಗ್ಯಕ್ಕೆ ಆಗತ್ತೆ ಇಂಥ ನಷ್ಟ..

ಮೊದಲೆಲ್ಲ ನದಿಗೋ, ಕೆರೆಗೋ ಹೋಗಿ ಮಿಂದು ಬರ್ತಿದ್ರು. ನಂತರದಲ್ಲಿ ಬಾತ್‌ರೂಮ್‌ನಲ್ಲಿ ಬಕೆಟ್ ಬಳಸಿ ಸ್ನಾನ ಮಾಡುತ್ತಿದ್ದರು. ಆದ್ರೆ ಇತ್ತೀಚೆಗೆ, ಶವರ್ ಮತ್ತು ಬಾತ್ ಟಬ್ ಇಲ್ಲಾ ಅಂದ್ರೆ ನಾಚಿಕೆಗೇಡಿನ ವಿಷಯ ಎಂಬಂತೆ ಜನ ಯೋಚಿಸುತ್ತಿದ್ದಾರೆ. ಹಾಗಾಗಿಯೇ ವೆರೈಟಿ ಡಿಸೈನ್ ಶವರ್ ಮತ್ತು ಬಾತ್ ಟಬ್ ಸೆಲೆಕ್ಟ್ ಮಾಡುತ್ತಿದ್ದಾರೆ. ಆದ್ರೆ ಶವರ್ ಬಳಸಿ ಸ್ನಾನ ಮಾಡಿದ್ರೆ,...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img