Tuesday, September 15, 2026

FSL Report

ಧರ್ಮಸ್ಥಳ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ : SIT ತಲುಪಿದ FSL ವರದಿ!

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಶವ ಹೂತು ಪ್ರಕರಣ ಹೊಸ ಹಂತಕ್ಕೆ ಕಾಲಿಟ್ಟಿದೆ. ಈ ಪ್ರಕರಣದಲ್ಲಿ ವಶಕ್ಕೆ ಪಡೆಯಲಾದ ಮೃತದೇಹಗಳ ಅವಶೇಷಗಳ ಕುರಿತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇದೀಗ ಎಸ್‌ಐಟಿಗೆ ತಲುಪಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಸ್ನಾನಘಟ್ಟ ಪಕ್ಕದ ಬಂಗ್ಲೆಗುಡ್ಡೆ ಕಾಡಿನಲ್ಲಿ ನಡೆದ ಶೋಧ ಕಾರ್ಯದ ವೇಳೆ ಎರಡು ಸ್ಥಳಗಳಲ್ಲಿ (6 ಮತ್ತು 11ಎ) ಪತ್ತೆಯಾದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img