Monday, August 4, 2025

FSL team

ಧರ್ಮಸ್ಥಳದ ನಿಗೂಢ ಸಾವುಗಳಿಗೆ ಮೂಳೆಗಳೇ ಸಾಕ್ಷಿ!

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದ ಬೆನ್ನು ಹತ್ತಿದ್ದ ಎಸ್‌ಐಟಿಗೆ ಕೊನೆಗೂ ಕಳೇಭರದ ಕುರುಹುಗಳು ಸಿಕ್ಕಿದೆ. ಬರೋಬ್ಬರಿ 66 ಸಿಬ್ಬಂದಿ ಮತ್ತು ಪೌರಕಾರ್ಮಿಕರು, ಅಗೆಯುವ ಕಾರ್ಯದಲ್ಲಿ ಭಾಗಿಯಾಗಿದ್ರು. ಜುಲೈ 29, 30ರಂದು 1ರಿಂದ 5ನೇ ಪಾಯಿಂಟ್‌ಗಳಲ್ಲಿ ಅಗೆದರೂ ಏನೂ ಸಿಕ್ಕಿರಲಿಲ್ಲ. 3ನೇ ದಿನ ಪಾಯಿಂಟ್‌ ನಂಬರ್‌ 6ರಲ್ಲಿ, ಶೋಧ ಕಾರ್ಯ ಆರಂಭಿಸಲಾಯಿತು. ಕೆಲವು ನಿಮಿಷಗಳ ಕಾಲ ಅಗೆದ...

ಕೊರಿಯರ್ ಶಾಪ್‌ನಲ್ಲಿ ಮಿಕ್ಸಿ ಸ್ಪೋಟ ಪ್ರಕರಣ : ಎಫ್‌ಎಸ್‌ಎಲ್ ತಂಡ ಪರಿಶೀಲನೆ

ಹಾಸನ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದ ಕೋರಿಯರ್ ಅಂಗಡಿಯೊoದರಲ್ಲಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿ, ಅಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ಮತ್ತು ಅಲ್ಲಿಯ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಸ್ಥಳದಲ್ಲಿ ಕೆಲವು ವಸ್ತುಗಳನ್ನು ತಂಡ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img