Wednesday, March 11, 2026

fund issue

ಗ್ಯಾರಂಟಿ ಬೇಡವಾದ್ರೆ ಹೇಳಿ, ನಿಲ್ಸೋಕೆ ಸಿಎಂಗೆ ಸಲಹೆ ನೀಡ್ತೀನಿ : ರಾಯರೆಡ್ಡಿ ಹೊಸ ರಾಗ

ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್‌ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img