Sunday, September 8, 2024

fund release

Fund discrimination: ಅನುದಾನ ಹಂಚಿಕೆಯಲ್ಲಿ ತಾರತಮ್ಯ.! ಕೋರ್ಟ್ ಮೆಟ್ಟಿಲೇರಲು ಸಿದ್ಧ..!

ಹುಬ್ಬಳ್ಳಿ: ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ‌ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img