ಗಜಕರ್ಣ, ತುರಿಕೆ ಸಮಸ್ಯೆಗಳು ಸಡನ್ ಆಗಿ ಸಂಭವಿಸುತ್ತದೆ. ಸಣ್ಣ ಗುಳ್ಳೆ, ಮುಂದೆ ಕಲೆಯಾಗುವಷ್ಟು ಕಿರಿಕಿರಿ ತಂದಿಡುತ್ತದೆ. ಸರಿಯಾಗಿ ಸ್ನಾನ ಮಾಡದಿದ್ದಾಗ, ಅಥವಾ ನಾವು ಬಳಸುವ ಸೋಪ್ ನಿಂದ ನಮಗೆ ಅಲರ್ಜಿಯಾಗುತ್ತಿದೆ ಎಂದಾಗ, ಅಥವಾ ನಾವು ಮಲಗುವ ಜಾಗ ಕ್ಲೀನ್ ಇಲ್ಲದಿದ್ದಾಗ, ಈ ಕಜ್ಜಿ, ತುರಿಕೆಗಳು ಆರಂಭವಾಗುತ್ತದೆ. ಹಾಗಾಗಿ ನಾವಿಂದು ಗಜಕರ್ಣ, ತುರಿಕೆ ಹೋಗಲಾಡಿಸಲು, ಹೇಗೆ...
ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...