ಹಸ್ತಸಾಮುದ್ರಿಕ ಶಾಸ್ತ್ರವು ವ್ಯಕ್ತಿಯ ಭವಿಷ್ಯವನ್ನು ಅವರ ಅಂಗೈಯಲ್ಲಿ ವಿವಿಧ ರೀತಿಯ ರೇಖೆಗಳು, ಗುರುತುಗಳು ಮತ್ತು ಮಚ್ಚೆಗಳೊಂದಿಗೆ ಗುರುತಿಸಲಾಗುತ್ತದೆ. ದೇಹದ ಭಾಗಗಳ ಆಕಾರದಿಂದ ವ್ಯಕ್ತಿಯ ಭವಿಷ್ಯ ಮತ್ತು ಅವನ ಸ್ವಭಾವವನ್ನು ತಿಳಿಯಬಹುದು. ಅಂಗೈಯಲ್ಲಿರುವ ರೇಖೆಗಳು ಮತ್ತು ಗುರುತುಗಳು ಅವರ ಅದೃಷ್ಟ, ಸಂಪತ್ತು, ಸಂತೋಷವನ್ನು ಸೂಚಿಸುತ್ತದೆ . ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ.. ಅಂಗೈಯು ಬಿಳಿ, ಗುಲಾಬಿ, ಕೆಂಪು,...
ವಾಸ್ತು ಶಾಸ್ತ್ರವು ಮನೆಯ ನಿರ್ಮಾಣಕ್ಕೆ ಎಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆಯೋ ಅಷ್ಟೇ ಪ್ರಾಮುಖ್ಯತೆಯನ್ನು ಮೇಲಿನ ಮಹಡಿಗಳಿಗೆ ಅಥವಾ ಮಹಡಿಯ ಮೆಟ್ಟಿಲುಗಳಿಗೆ ನೀಡಲಾಗುತ್ತದೆ ಎಂದು ಶಸ್ತ್ರ ಹೇಳುತ್ತದೆ. ಮನೆ ಖರೀದಿಸುವ ಮುನ್ನ ಅದು ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖ ಮಾಡುತ್ತಿದೆಯೇ ಎಂದು ನೋಡುವುದು ಸಾಮಾನ್ಯ. ಹಾಗೆಯೇ ಮನೆಗೆ ಮೆಟ್ಟಿಲುಗಳ ದಾರಿ ಮತ್ತು ದಿಕ್ಕನ್ನೂ ಪರಿಶೀಲಿಸಬೇಕು ಎಂದು...
ಧಾರವಾಡ: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರೈತರ ಬೆಳೆಗಳು, ರಸ್ತೆ, ಮನೆಗಳು ಸಂಪೂರ್ಣ ಹಾನಿಯಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಮಳೆ ಸೃಷ್ಟಿಸಿದ ಅವಾಂತರಕ್ಕೆ ಹತ್ತಾರು ಜನರ ಪ್ರಾಣವೂ ಹೋಗಿದೆ.
ಬಯಲು ಸೀಮೆಯಂತಹ ಪ್ರದೇಶವೂ ಮಲೆನಾಡಿನಂತೆ ಭಾಸವಾಗುತ್ತಿದೆ. ಮೋಡ ಮುಸುಕಿದ ವಾತಾವರಣ, ಚಳಿ, ಮಳೆಗೆ ಹೈರಾಣಾಗಿರುವ ಜನತೆ, ಸಾಕಪ್ಪ ಸಾಕು ಈ...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...