Sunday, March 8, 2026

G 20

ಜಗತ್ತಿಗೆ ಭಾರತವೇ ದೊಡ್ಡಣ್ಣ.! G-20 ನಮಗೇನು ಲಾಭ.?

Karnataka Tv Special: ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡ್ತಿದೆ.. ಜಗತ್ತಿನ ದೊಡ್ಡ ದೊಡ್ಡ ನಾಯಕರು, ಘಟಾನುಘಟಿ ನಾಯಕರು ಭಾರತದಲ್ಲೇ ಇದ್ದಾರೆ.. ಜೋ ಬೈಡನ್, ರಿಷಿ ಸುನಕ್ ಸೇರಿ ವಿಶ್ವವೇ ಭಾರತದಲ್ಲಿದೆ.. ಇದಕ್ಕೆ ಕಾರಣ ಜಿ-20 ಶೃಂಗಸಭೆ.. ದಿಲ್ಲಿಯ ಪ್ರಗತಿ ಮೈದಾನದಲ್ಲಿ ನಿರ್ಮಿಸಿರೋ ಇಂಟರ್‌ನ್ಯಾಷನಲ್‌ ಎಕ್ಸಿಬಿಷನ್‌ ಕಮ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜಿ20 ಶೃಂಗಸಭೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img