Karnataka Tv Special: ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡ್ತಿದೆ.. ಜಗತ್ತಿನ ದೊಡ್ಡ ದೊಡ್ಡ ನಾಯಕರು, ಘಟಾನುಘಟಿ ನಾಯಕರು ಭಾರತದಲ್ಲೇ ಇದ್ದಾರೆ.. ಜೋ ಬೈಡನ್, ರಿಷಿ ಸುನಕ್ ಸೇರಿ ವಿಶ್ವವೇ ಭಾರತದಲ್ಲಿದೆ.. ಇದಕ್ಕೆ ಕಾರಣ ಜಿ-20 ಶೃಂಗಸಭೆ.. ದಿಲ್ಲಿಯ ಪ್ರಗತಿ ಮೈದಾನದಲ್ಲಿ ನಿರ್ಮಿಸಿರೋ ಇಂಟರ್ನ್ಯಾಷನಲ್ ಎಕ್ಸಿಬಿಷನ್ ಕಮ್ ಕನ್ವೆನ್ಷನ್ ಸೆಂಟರ್ನಲ್ಲಿ ಜಿ20 ಶೃಂಗಸಭೆ...
ಹೈದರಾಬಾದ್ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...