Saturday, July 12, 2025

G D Harish Gowda

ನಿಖಿಲ್‌ ಕುಮಾರಸ್ವಾಮಿ ಅವ್ರನ್ನ ಸಿಎಂ ಮಾಡೋಕೆ ಜಿಟಿಡಿ ಪುತ್ರನ ಶಪಥ! : ಶಾಸಕರ ಇನ್ನೊಂದು ಬೇಡಿಕೆ ಏನು?

ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್‌ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್‌ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್‌ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img