Thursday, July 30, 2026

G D Harish Gowda

ನಿಖಿಲ್‌ ಕುಮಾರಸ್ವಾಮಿ ಅವ್ರನ್ನ ಸಿಎಂ ಮಾಡೋಕೆ ಜಿಟಿಡಿ ಪುತ್ರನ ಶಪಥ! : ಶಾಸಕರ ಇನ್ನೊಂದು ಬೇಡಿಕೆ ಏನು?

ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್‌ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್‌ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್‌ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....
- Advertisement -spot_img

Latest News

Political News: ಡಿ.ಕೆ.ಶಿವಕುಮಾರ್ ಅವರನ್ನು ರಬ್ಬರ್ ಸ್ಟ್ಯಾಂಪ್ ಸಿಎಂ ಎಂದ ಆರ್.ಅಶೋಕ್

Political News: ಎಂದಿನಂತೆ ತಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರ ನಿರ್ವಹಣೆ ವಿಚಾರವಾಗಿ...
- Advertisement -spot_img