Tuesday, February 3, 2026

G.Parameshwar

Tumakuru: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಯೋಚನೆ ಬಗ್ಗೆ ನಮ್ಮ ಪರ ತೀರ್ಪು ಬಂದಿದೆ. ಅದಕ್ಕೆ ಕೇಂದ್ರ ಸರ್ಕಾರ ಸಹಕಾರ ಕೊಡಬೇಕಾಗುತ್ತೆ. ಆ ವಿಚಾರದ ಬಗ್ಗೆಯೂ ಮಾನ್ಯ ಮುಖ್ಯಮಂತ್ರಿಗಳು ಚರ್ಚೆ ಮಾಡುತ್ತಾರೆ ಎಂದಿದ್ದಾರೆ. ಕಬ್ಬು...

ನ. 20ರ ಬಳಿಕ ಕಾಂಗ್ರೆಸ್ಸಲ್ಲಿ ಮಹಾಪ್ರಳಯ!

ನವೆಂಬರ್‌ 20ರ ನಂತರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಏನಾಗಲಿದೆ. ಯಾವೆಲ್ಲಾ ಬದಲಾವಣೆ ಸಂಭವಿಸಲಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರಾ? ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಅಥವಾ ನಾಯಕತ್ವ ಬದಲಾವಣೆಯಾಗಿ, ಹೊಸ ಸಿಎಂ ಬರ್ತಾರಾ? ಹೀಗೆ ಹತ್ತಾರು ಪ್ರಶ್ನೆಗಳು ಒಮ್ಮೆಲೆ ಹುಟ್ಟಿಕೊಳ್ಳುತ್ತಿವೆ. ಇದಕ್ಕೆಲ್ಲಾ ಕಾರಣವಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ್‌ ಮತ್ತು ಶಾಸಕ ಸುರೇಶ್‌ ಗೌಡ ಅವರ...

ತುಮಕೂರು ಜಿಲ್ಲೆಯಲ್ಲಿ ಟೆನಿಸ್‌ ಕ್ರೀಡಾಂಗಣ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟೆನಿಸ್‌ ಕ್ರೀಡಾಂಗಣ ನಿರ್ಮಾಣಕ್ಕೆ, ರಾಜ್ಯ ಸರ್ಕಾರ ಮುಂದಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಲಾಗುತ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಟೆನಿಸ್‌ ಕ್ರೀಡಾಂಗಣದ ಕನಸು...

ದಸರಾದಲ್ಲಿ ಪಂಜಿನ ಕವಾಯತು ಮೋಡಿ

ತುಮಕೂರು ಜಿಲ್ಲೆಯಲ್ಲಿ ದಸರಾ ಸಂಭ್ರಮ ಮೇಳೈಸಿದೆ. ನಗರದ ಎಂ.ಜಿ. ಸ್ಟೇಡಿಯಂನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆದಿದ್ದು, ನೋಡುಗರ ಕಣ್ಮನ ಸೆಳೆದಿದೆ. ಯೂನಿವರ್ಸಿಟಿ ಕಾಲೇಜು ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಪ್ರದರ್ಶನ ‌ನಡೆದಿದ್ದು, 260 ಮಂದಿ ವಿದ್ಯಾರ್ಥಿಗಳು ಭಾಗಿಯಾಗಿದ್ರು. ಪಂಜಿನ ಕವಾಯತು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಸ್ಟೇಡಿಯಂನಲ್ಲಿ 8 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು....

Tumakuru: ಧಾರ್ಮಿಕ ಮಂಟಪ ಉದ್ಘಾಟಿಸಿ ದಸರಾಗೆ ಚಾಲನೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್

Tumakuru: ತುಮಕೂರು: ಕಲ್ಪತರು ನಾಡ ಹಬ್ಬ ತುಮಕೂರು ದಸರಾಗೆ ಡಾ.ಜಿ.ಪರಮೇಶ್ವರ್ ಅವರು ಅದ್ಧೂರಿ ಚಾಲನೆ ನೀಡಿದ್ದಾರೆ. ತುಮಕೂರಿನ ಜೂನಿಯರ್ ಕಾಲೇ ಮೈಧಾನದಲ್ಲಿ ನಿರ್ಮಾಣಗೊಂಡಿರುವ ಭವ್ಯ ದಸರಾ ಧಾರ್ಮಿಕ ಮಂಟಪವನ್ನು ಡಾ.ಜಿ.ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ, ದಸರಾಗೆ ಚಾಲನೆ ನೀಡಿದ್ದಾರೆ. ಈ ದಸರಾ ಧಾರ್ಮಿಕ ಮಂಟಪವನ್ನು ಅಂಬಾವಿಲಾಸ ಅರಮನೆಯಂತೆ ನಿರ್ಮಿಸಲಾಗಿದೆ. ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ದಸರಾ ಧಾರ್ಮಿಕ ಮಂಟಪ...

ನೌಕರರಿಗೆ ಮಣಿದ ಸರ್ಕಾರ.. ದಯವಿಟ್ಟು ಸಹಕರಿಸಿ..

ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ. ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...

ನನ್ನ ಕೊ*ಲೆ ಮಾಡೋ ಬದಲು ನೇರವಾಗಿ ಕೇಳಬಹುದಿತ್ತಲ್ಲ : ಖಾತೆ ಬದಲಾವಣೆ ಬಗ್ಗೆ ಹೀಗ್ಯಾಕಂದ್ರು ಪರಂ..?

Political News: ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆಯು ಇಡೀ ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ವಿಪಕ್ಷಗಳೂ ಸಹ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದು ಘಟನೆಯನ್ನು ಖಂಡಿಸಿದ್ದವು. https://youtu.be/rG-URJ0MxSA ನಾನು ಖಾತೆ ಬದಲಾವಣೆಯ ಬಗ್ಗೆ...

Political News: ಕೆಟ್ಟ ಮೇಲೆ ಬುದ್ದಿ ಕಲಿತ ಸರ್ಕಾರ: ಎಸ್ಒಪಿ ಬಗ್ಗೆ ಪರಮೇಶ್ವರ್ ಏನಂದ್ರು..?

Political News: ಐಪಿಎಲ್ ಚೊಚ್ಚಲ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್​ಸಿಬಿ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಕಾಲ್ತುಳಿತ ಸಂಭವಿಸಿ ದುರಂತ ಅಂತ್ಯಕಂಡಿದ್ದು, ಘಟನೆಯಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳೂ ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರಕರಣ ದಿನಕಳೆದಂತೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಇನ್ನೂ ಈ ದುರ್ಘಟನೆಯಿಂದ ಎಚ್ಚೆತ್ತ ಸರ್ಕಾರವು ಇದೀಗ...

Hubli News: ಕರಾವಳಿ ಪರಿಹಾರ ಪಡೆ ರಚನೆ ಬಗ್ಗೆ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಿಷ್ಟು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ರಾಜ್ಯದಲ್ಲಿ ಪೊಲೀಸರಿಗೆ ಪ್ರೀ ಹ್ಯಾಂಡ್ ನೀಡಬೇಕು ಅನ್ನೋ ಸಚಿವ ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲಾ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಪರಮೇಶ್ವರ್...

ಹೊರಗಿನಿಂದ ಬಂದವರಿಂದಲೇ ಜಾಸ್ತಿ ಕ್ರೈಂ : ಪರಮೇಶ್ವರ್‌ ಖಡಕ್‌ ನಿರ್ಧಾರವೇನು..?

Political News: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ಇಡೀ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ರಾಜ್ಯದಲ್ಲಿ ಹೊರ ರಾಜ್ಯದಿಂದ ಬಂದವರಿಂದ ನಡೆಯುತ್ತಿರುವ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಿದೆ. ಈ ರೀತಿಯ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾರ್ಮಿಕ ಇಲಾಖೆಯ ಜೊತೆಗೆ ಚರ್ಚೆ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img