Sunday, September 20, 2026

G.Parameshwar

ಕೇಂದ್ರದ ಹೊಸ ಮಸೂದೆಗೆ ಬ್ರೇಕ್ – ಪರಮೇಶ್ವರ್‌’ರಿಂದ ವಾಪಸ್‌ಗೆ ಒತ್ತಾಯ!

ರಾಜ್ಯ ರಾಜಕಾರಣದಿಂದ ದಿಲ್ಲಿ ರಾಜಕಾರಣದವರೆಗೆ ಮತ್ತೊಂದು ಹೊಸ ಸಂಘರ್ಷ ಶುರುವಾಗಿದೆ. ರಾಜ್ಯಗಳ ಖನಿಜ ಹಕ್ಕುಗಳಿಗೆ ಕುತ್ತು ತರಲಿದೆ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸರ್ಕಾರದ ಗಣಿಗಾರಿಕೆ ಮತ್ತು ಖನಿಜಗಳ ತಿದ್ದುಪಡಿ ಮಸೂದೆ-2026ನ್ನು ಕೂಡಲೇ ಹಿಂಪಡೆಯಬೇಕು ಎಂದು ಬಲವಾಗಿ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ...

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ನನ್ನ ಜನತೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅವರ ಪ್ರೀತಿ–ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಬಳಿಕ ಬೆಂಗಳೂರಿನತ್ತ ಪ್ರಯಾಣ...

Tumakuru: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಯೋಚನೆ ಬಗ್ಗೆ ನಮ್ಮ ಪರ ತೀರ್ಪು ಬಂದಿದೆ. ಅದಕ್ಕೆ ಕೇಂದ್ರ ಸರ್ಕಾರ ಸಹಕಾರ ಕೊಡಬೇಕಾಗುತ್ತೆ. ಆ ವಿಚಾರದ ಬಗ್ಗೆಯೂ ಮಾನ್ಯ ಮುಖ್ಯಮಂತ್ರಿಗಳು ಚರ್ಚೆ ಮಾಡುತ್ತಾರೆ ಎಂದಿದ್ದಾರೆ. ಕಬ್ಬು...

ನ. 20ರ ಬಳಿಕ ಕಾಂಗ್ರೆಸ್ಸಲ್ಲಿ ಮಹಾಪ್ರಳಯ!

ನವೆಂಬರ್‌ 20ರ ನಂತರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಏನಾಗಲಿದೆ. ಯಾವೆಲ್ಲಾ ಬದಲಾವಣೆ ಸಂಭವಿಸಲಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರಾ? ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಅಥವಾ ನಾಯಕತ್ವ ಬದಲಾವಣೆಯಾಗಿ, ಹೊಸ ಸಿಎಂ ಬರ್ತಾರಾ? ಹೀಗೆ ಹತ್ತಾರು ಪ್ರಶ್ನೆಗಳು ಒಮ್ಮೆಲೆ ಹುಟ್ಟಿಕೊಳ್ಳುತ್ತಿವೆ. ಇದಕ್ಕೆಲ್ಲಾ ಕಾರಣವಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ್‌ ಮತ್ತು ಶಾಸಕ ಸುರೇಶ್‌ ಗೌಡ ಅವರ...

ತುಮಕೂರು ಜಿಲ್ಲೆಯಲ್ಲಿ ಟೆನಿಸ್‌ ಕ್ರೀಡಾಂಗಣ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟೆನಿಸ್‌ ಕ್ರೀಡಾಂಗಣ ನಿರ್ಮಾಣಕ್ಕೆ, ರಾಜ್ಯ ಸರ್ಕಾರ ಮುಂದಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಲಾಗುತ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಟೆನಿಸ್‌ ಕ್ರೀಡಾಂಗಣದ ಕನಸು...

ದಸರಾದಲ್ಲಿ ಪಂಜಿನ ಕವಾಯತು ಮೋಡಿ

ತುಮಕೂರು ಜಿಲ್ಲೆಯಲ್ಲಿ ದಸರಾ ಸಂಭ್ರಮ ಮೇಳೈಸಿದೆ. ನಗರದ ಎಂ.ಜಿ. ಸ್ಟೇಡಿಯಂನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆದಿದ್ದು, ನೋಡುಗರ ಕಣ್ಮನ ಸೆಳೆದಿದೆ. ಯೂನಿವರ್ಸಿಟಿ ಕಾಲೇಜು ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಪ್ರದರ್ಶನ ‌ನಡೆದಿದ್ದು, 260 ಮಂದಿ ವಿದ್ಯಾರ್ಥಿಗಳು ಭಾಗಿಯಾಗಿದ್ರು. ಪಂಜಿನ ಕವಾಯತು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಸ್ಟೇಡಿಯಂನಲ್ಲಿ 8 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು....

Tumakuru: ಧಾರ್ಮಿಕ ಮಂಟಪ ಉದ್ಘಾಟಿಸಿ ದಸರಾಗೆ ಚಾಲನೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್

Tumakuru: ತುಮಕೂರು: ಕಲ್ಪತರು ನಾಡ ಹಬ್ಬ ತುಮಕೂರು ದಸರಾಗೆ ಡಾ.ಜಿ.ಪರಮೇಶ್ವರ್ ಅವರು ಅದ್ಧೂರಿ ಚಾಲನೆ ನೀಡಿದ್ದಾರೆ. ತುಮಕೂರಿನ ಜೂನಿಯರ್ ಕಾಲೇ ಮೈಧಾನದಲ್ಲಿ ನಿರ್ಮಾಣಗೊಂಡಿರುವ ಭವ್ಯ ದಸರಾ ಧಾರ್ಮಿಕ ಮಂಟಪವನ್ನು ಡಾ.ಜಿ.ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ, ದಸರಾಗೆ ಚಾಲನೆ ನೀಡಿದ್ದಾರೆ. ಈ ದಸರಾ ಧಾರ್ಮಿಕ ಮಂಟಪವನ್ನು ಅಂಬಾವಿಲಾಸ ಅರಮನೆಯಂತೆ ನಿರ್ಮಿಸಲಾಗಿದೆ. ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ದಸರಾ ಧಾರ್ಮಿಕ ಮಂಟಪ...

ನೌಕರರಿಗೆ ಮಣಿದ ಸರ್ಕಾರ.. ದಯವಿಟ್ಟು ಸಹಕರಿಸಿ..

ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ. ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...

ನನ್ನ ಕೊ*ಲೆ ಮಾಡೋ ಬದಲು ನೇರವಾಗಿ ಕೇಳಬಹುದಿತ್ತಲ್ಲ : ಖಾತೆ ಬದಲಾವಣೆ ಬಗ್ಗೆ ಹೀಗ್ಯಾಕಂದ್ರು ಪರಂ..?

Political News: ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆಯು ಇಡೀ ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ವಿಪಕ್ಷಗಳೂ ಸಹ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದು ಘಟನೆಯನ್ನು ಖಂಡಿಸಿದ್ದವು. https://youtu.be/rG-URJ0MxSA ನಾನು ಖಾತೆ ಬದಲಾವಣೆಯ ಬಗ್ಗೆ...

Political News: ಕೆಟ್ಟ ಮೇಲೆ ಬುದ್ದಿ ಕಲಿತ ಸರ್ಕಾರ: ಎಸ್ಒಪಿ ಬಗ್ಗೆ ಪರಮೇಶ್ವರ್ ಏನಂದ್ರು..?

Political News: ಐಪಿಎಲ್ ಚೊಚ್ಚಲ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್​ಸಿಬಿ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಕಾಲ್ತುಳಿತ ಸಂಭವಿಸಿ ದುರಂತ ಅಂತ್ಯಕಂಡಿದ್ದು, ಘಟನೆಯಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳೂ ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರಕರಣ ದಿನಕಳೆದಂತೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಇನ್ನೂ ಈ ದುರ್ಘಟನೆಯಿಂದ ಎಚ್ಚೆತ್ತ ಸರ್ಕಾರವು ಇದೀಗ...
- Advertisement -spot_img

Latest News

ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೆ ಬೇರೆ?

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...
- Advertisement -spot_img