Sunday, March 15, 2026

G.Parameshwara

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ರಾಜ್ಯ ಗೃಹ ಇಲಾಖೆಯೇ ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳ ಪ್ರಕಾರ, 2023ರಿಂದ 2026ರವರೆಗೆ ಕರ್ನಾಟಕದಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಒಂದೇ ಒಂದು ಕೇಸ್‌ನಲ್ಲೂ...

ದ್ವೇಷ ಭಾಷಣಕ್ಕೆ ಕಠಿಣ ಶಿಕ್ಷೆ: ನಿಯಮ ಪಾಲನೆಗೆ ಕಟ್ಟೆಚ್ಚರ

ಕರ್ನಾಟಕ ವಿಧಾನಸಭೆ ಗುರುವಾರ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ-2025’ಗೆ ಅಂಗೀಕಾರ ನೀಡಿತು. ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ಗದ್ದಲ ಮತ್ತು ಚರ್ಚೆ ನಡುವೆಯೇ ಮಸೂದೆ ಅಂಗೀಕಾರಕ್ಕೆ ಸಿದ್ಧವಾಗಿದೆ ಅಂತ ಮಸೂದೆ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು ರಾಜ್ಯದಲ್ಲಿ ದ್ವೇಷ ಭಾಷಣ, ಅಪರಾಧಗಳು ಸಮಾಜದ ಸಾಮರಸ್ಯವನ್ನು ಹಾಳುಮಾಡುತ್ತಿವೆ. ಧರ್ಮ, ಜಾತಿ,...

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...

ಬೃಹತ್ ರಾಜಕೀಯ ಬದಲಾವಣೆ, ಬಿಹಾರನ ಚುನಾವಣೆಯ ಬಳಿಕ!?

ಬಿಹಾರ ಚುನಾವಣೆಯ ನಂತರವೇ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದಾರೆ. ಬೆಂಗಳೂರು ನಿವಾಸದಲ್ಲಿ ಸೋಮವಾರ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಬಹುದೆಂದು ಸೂಚಿನೆ ನೀಡಿದ್ದಾರೆ. ಬೆಂಗಳೂರು: ನಾಯಕತ್ವ ಬದಲಾವಣೆ...

Darshan Case: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ? ಜೈಲಿನ 7 ಅಧಿಕಾರಿಗಳ ಅಮಾನತು ಮಾಡಿದ ಸರ್ಕಾರ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್​ ಹಿಡಿದುಕೊಂಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದರ ಜೊತೆಗೆ ದರ್ಶನ್ ಯುವಕನೊಬ್ಬ ಜೊತೆ ವಿಡಿಯೋ ಕಾಲ್​ನಲ್ಲಿ...

Darshan ; ದರ್ಶನ್ ಮತ್ತೊಂದು ಫೋಟೋ! : ದಾಸನ ಪಾಲಿಗೆ ಜೈಲಲ್ಲ.. ಅರಮನೆ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ. ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...

ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ತಲೆಗೆ ಕಲ್ಲಿನೇಟು, ಡಿಕೆಶಿ ಆಕ್ರೋಶ..

ತುಮಕೂರು: ತುಮಕೂರಿನಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ ತಲೆಗೆ ಕಲ್ಲಿನೇಟು ಬಿದ್ದಿದೆ. ಇಂದು ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ, ಜಿ.ಪರಮೇಶ್ವರ್ ಮತಯಾಚನೆ ಮಾಡುತ್ತಿದ್ದರು. ಈ ವೇಳೆ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಇದೇ ವೇಳೆ ಆ ಸ್ಥಳದಲ್ಲಿ ಹಲವಾರು ಕಾಂಗ್ರೆಸ್ ಬೆಂಬಲಿಗರು, ಮುಖಂಡರು...

‘ಮಂಡ್ಯದಲ್ಲಿ ಕೈ ನಾಯಕರಿಗೆ ಜೆಡಿಎಸ್ ಟಾರ್ಚರ್’- ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲಾ ಜೆಡಿಎಸ್ ನವರು ಕಾಂಗ್ರೆಸ್ಸಿಗರಿಗೆ ನಿರಂತವಾಗಿ ಕಿರುಕುಳ ನೀಡ್ತಿದ್ದಾರೆ. ಹೀಗೆ ಆದ್ರೆ ನಾವು ಬೀದಿಗಿಳಿದು ಹೋರಾಟ ಮಾಡ್ತೀವಿ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ  ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಂಡ್ಯದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ಸಿಗರನ್ನ ಟಾರ್ಗೆಟ್ ಮಾಡಿ ನಿರಂತರವಾಗಿ ಕಿರುಕುಳ ನೀಡ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಮೇಲೆ ಮಂಡ್ಯ ಕಾಂಗ್ರೆಸ್ಸಿಗರು ಸಭೆ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img