Friday, June 20, 2025

G.T.Harish Gowda

‘ವಿದ್ಯುತ್‌ ದರ ಹೆಚ್ಚಿಸಿ ಇತರರಿಗೆ ತೊಂದರೆ ತಂದೊಡ್ಡುತ್ತಿರುವುದು ಸರಿಯಾದ ಕ್ರಮವಲ್ಲ’

ಕೆ ಆರ್‌.ನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್‌ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img