ಕೆ ಆರ್.ನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....