Thursday, June 19, 2025

G20

ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಇದು ಭಾರತದ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಒಂದು ಅವಕಾಶ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಆದರೆ ಇದು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಲು ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ, ಪಿಎಂ ಮೋದಿ ಅವರು ನಮ್ಮ ಭಾರತವು ಜಿ -20 ಅನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ಭಾಗವಹಿಸುವಿಕೆಯನ್ನು...

ಫ್ರಾನ್ಸ್ ಅಧ್ಯಕ್ಷ ಹಿಂದಿಯಲ್ಲಿ ಟ್ವೀಟ್..!

www.karnatakatv.net: ಜಿ-20 ಶೃಂಗಸಭೆ ಇಟಲಿಗೆ ತೆರಳಿರುವ ಮೋದಿ ಫ್ರಾನ್ಸ್ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿದರು ಇದೇ ಸಂದoರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್, `ರೋಮ್ ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದು ಖುಷಿ ತಂದಿತು. ನಾವು ಭಾರತದೊಂದಿಗೆ ಪರಿಸರ, ಆರೋಗ್ಯ ಮತ್ತು ನಾವೀನ್ಯತೆಯ ಸಾಮಾನ್ಯ ಮಹತ್ವಾಕಾಂಕ್ಷೆಗಳನ್ನು ಹಂಚಿಕೊಳ್ಳುತ್ತೇವೆ. ನಾವು...

ಪ್ರಧಾನಿ ಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ..!

www.karnatakatv.net: ಜಿ20 ಶೃಂಗಸಭೆಗಾಗಿ ಮೋದಿ ರೋಮ್ ಗೆ ತೆರಳಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿಕೊಡುತ್ತಿದ್ದಾರೆ. ಕಳೆದ 12 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ ನೀಡುತ್ತಿರುವುದು ವಿಶೇಷ ವಾಗಿದೆ. ನರೇಂದ್ರ ಮೋದಿಯವರು ರೋಮ್ ಗೆ ಭೇಟಿ ನೀಡುವ ಬಗ್ಗೆ ಇಟಲಿಯಲ್ಲಿರುವ ಭಾರತದ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img