ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮ ಪಂಚಾಯತ ಕಾರ್ಯಾಲಯದ ಮುಂದೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದಿನಾಂಕ ೧೨-೭-೨೦೨೧ರಂದು ಕೆಲ ಬೇಡಿಕೆಯೊಂದಿಗೆ ಧರಣಿ ಮಾಡುತಿದ್ದು, ಬೇಡಿಕೆಗೆ ಸೂಕ್ತ ಅಧಿಕಾರಿಗಳಾಗಳಿ ಮತ್ತು ರಾಜಕೀಯ ವ್ಯಕ್ತಿಗಳಾಗಲಿ ಸ್ಪಂದಿಸದೆ ಇರುವುದು ವಿಷಧನಿಯ.ಗ್ರಾಮದಲ್ಲಿ ಸತತ ಮೂರು ದಿನದಿಂದ ಆಡಳಿತ ಕುಂಟಿತ ಗೊಂಡಿದ್ದು ಅಲ್ಲದೆ ನಿರಂತರವಾಗಿ ಸುರಿಯುವ ಮಳೆಯಿಂದ ಗ್ರಾಮದಲ್ಲಿನ ಸಾರ್ವಜನಿಕ ರಸ್ತೆಗಳು...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...