Friday, July 31, 2026

gabburu village

friend ship: ಪ್ರೇಮಿಗಳಿಗೆ ಸಹಾಯಮಾಡಿದ ಸ್ನೇಹಿತ ; ಆದರೆ ನಂತರ ನಡೆದಿದ್ದೇ ಬೇರೆ..!

ಹುಬ್ಬಳ್ಳಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊನೆ ಇಲ್ಲದಂತಾಗಿದೆ.  ರೌಡಿಗಳ ಕಾಟದಿಂದಾಗಿ ನಗರದ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಾಯಂಕಾಲ  ನಗರದ ಗಬ್ಬೂರಿನ ಆರ್ಟಿಒ ಕಛೇರಿ ಬಳಿ ಅಣ್ಣಿಗೆರೆ ಯುವಕನನ್ನು ಪುಡಿರೌಡಿಗಳು ಮನಬಂದಂತೆ ಥಳಿಸಿ ಚಾಕು ಇರಿದಿದ್ದಾರೆ. ಪ್ರೇಮಿಗಳಿಗೆ ಸಹಾಯ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿನ್ನೆ ಮಧ್ಯಾಹ್ನ 4.00 ಗಂಟೆ ಸುಮಾರಿಗೆ ಹೊನ್ನಪ್ಪ ಸೇರಿದಂತೆ ಐದು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img