ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮ ಪಂಚಾಯತ ಕಾರ್ಯಾಲಯದ ಮುಂದೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದಿನಾಂಕ ೧೨-೭-೨೦೨೧ರಂದು ಕೆಲ ಬೇಡಿಕೆಯೊಂದಿಗೆ ಧರಣಿ ಮಾಡುತಿದ್ದು, ಬೇಡಿಕೆಗೆ ಸೂಕ್ತ ಅಧಿಕಾರಿಗಳಾಗಳಿ ಮತ್ತು ರಾಜಕೀಯ ವ್ಯಕ್ತಿಗಳಾಗಲಿ ಸ್ಪಂದಿಸದೆ ಇರುವುದು ವಿಷಧನಿಯ.ಗ್ರಾಮದಲ್ಲಿ ಸತತ ಮೂರು ದಿನದಿಂದ ಆಡಳಿತ ಕುಂಟಿತ ಗೊಂಡಿದ್ದು ಅಲ್ಲದೆ ನಿರಂತರವಾಗಿ ಸುರಿಯುವ ಮಳೆಯಿಂದ ಗ್ರಾಮದಲ್ಲಿನ ಸಾರ್ವಜನಿಕ ರಸ್ತೆಗಳು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...