ಗದಗ ನಗರದ ಮುಳಗುಂದ ನಾಕಾದಲ್ಲಿರುವ ದುರ್ಗಾ ಬಾರ್ ಎದುರಿಗೆ ಯುವಕನ ಮೇಲೆ ಚಾಕು ಇರಿಯಲಾಗಿದೆ. ಸ್ಥಳೀಯರು ಈ ಭಯಾನಕ ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿಡಿದ್ದಾರೆ. ಯಾರ ಭಯವಿಲ್ಲದೇ ನಗರದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿದೆ. ಮುಷ್ತಾಕ ಹುಸೇನಸಾಬ್ ಮೂಲಿಮನಿ(24) ಅಭಿಷೇಕ್ ಚಂದ್ರಕಾಂತ ಹರ್ಲಾಪುರ(20) ಸಾಹಿಲ್ ಹುಸೇನಸಾಬ್ ಹಣಗಿ (20) ಗಲಾಟೆ ಮಾಡಿಕೊಂಡಿದ್ದಾರೆ.
ಕಿಲ್ಲಾ ಓಣಿ ಹಾಗೂ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....