political news
ಪ್ರತಿ ಕ್ಷೇತ್ರದಲ್ಲಿ ಹಲವಾರು ರೀತಿಯ ತಂತ್ರಗಾರಿಕೆ ಮೂಲಕ ಚುನಾವಣೆಯಲ್ಲಿ ಅಭ್ಯರ್ಥಿಗಳು ಗೆಲ್ಲಲು ಹೊರಟಿದ್ದಾರೆ. ಮಹಿಳೆಯರಿಗೆ ಸೀರೆ, ಯುವಕರಿಗೆ ದ್ವಿಚಕ್ರ ವಾಹನ. ದೇವಸ್ಥಾನಗಳ ಬೇಟಿ ಮಾಡುವುದು ಹೀಗೆ ಹಲವಾರು ರೀತಿಯಲ್ಲಿ ಸೆಣಸಾಡುತಿದ್ದಾರೆ. ಆದರೆ ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅನಿಲ್ ಕುಮಾರ್ ಮೆಣಸಿನಕಾಯಿಯವರು ವಿಭೀನ್ನವಾಗಿ ಪ್ರಚಾರವನ್ನು ಮಾಡುತಿದ್ದಾರೆ.
ಎಲ್ಲಾ ಅಭ್ಯರ್ಥಿಗಳು ಎಲ್ಲವನ್ನು ಹಂಚುವ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...