Sunday, March 23, 2025

gadag news

Gadag News: ಪ್ರೀತಿಸೆಂದು ಹಿಂದೆ ಬಿದ್ದವನ ಕಿರುಕುಳ ತಾಳಲಾರದೇ ಜೀವಬಿಟ್ಟ ವಿದ್ಯಾರ್ಥಿನಿ

Gadag News: ಗದಗ: ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಜಿಮ್ಸ್ ನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವಂದನಾ ಸಾವನ್ನಪ್ಪಿದ ಯುವತಿಯಾಗಿದ್ದಾಳೆ. ಗದಗದ ಬೆಟಗೇರಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಫಿನಾಾಯಿಲ್ ಸೇವಿಸಿ ಯುವತಿ...

ಪ್ರವಾಹದಿಂದ ಯಾವ ರೀತಿ ಪಾರಾಗಬೇಕೆಂದು ಅಣಕು ಪ್ರದರ್ಶನ

Gadag News: ಗದಗ ನಗರದ ಭೀಷ್ಮಕೆರೆ ಆವರಣದಲ್ಲಿ ಗದಗ ಜಿಲ್ಲಾಡಳಿತವು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದೊಂದಿಗೆ ಮುಂಗಾರು ಹಂಗಾಮಿನ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಪ್ರವಾಹ ಸಂಭವಿಸಿದಾಗ ಉಂಟಾಗುವ ಸಂಕಷ್ಟದಿಂದ ಪಾರಾಗುವ ವಿಧಾನವನ್ನು ಅಣುಕು ಪ್ರದರ್ಶನ ಪ್ರಸ್ತುತಪಡಿಸುವ ಮೂಲಕ ಜಾಗೃತಿ ಮೂಡಿಸಿದ್ರು. https://youtu.be/hN_ymUBE7sU ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದೊಂದಿಗೆ ಜಿಲ್ಲಾ ಮಟ್ಟದ ವಿವಿಧ ತಂಡಗಳು ಪ್ರವಾಹ ಪೀಡಿತ...

ರಸ್ತೆ ಮೇಲೆ ತರಕಾರಿ ಚೆಲ್ಲಿ ರೈತರ ಆಕ್ರೋಶ: ಹಲವು ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

Gadag News: ಗದಗ: ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರು ಗದಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಚಳ್ಳಕೆರೆ ಅರಭಾವಿ ರಾಜ್ಯ ಹೆದ್ದಾರಿಯಲ್ಲಿ ತರಕಾರಿ ಚೆಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯವರು ಈ ಪ್ರತಿಭಟನೆ ನಡೆಸಿದ್ದು, ಸರ್ಕಾರ ಈರುಳ್ಳಿ ಮತ್ತು ತರಕಾರಿ ಬೆಲೆ ನಿಗದಿ ಮಾಡಬೇಕು. ಕೋಲ್ಡ್ ಸ್ಟೋರೇಜ್ ಘಟಕ ಮಾಡಬೇಕು. ಮುಂಡರಗಿ ಎಪಿಎಂಸಿ ಯಲ್ಲಿ...

ಸೆಲ್ಫಿ, ಪೋಟೊ ಶೂಟ ಸ್ಪಾಟ ಆದ ಗದಗ ಜಿಲ್ಲಾಡಳಿತ ಭವನ

Gadag News: ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗದಗ ನಗರದ ಕಾಟನ್ ಸೇಲ್ ಸೋಸೈಟಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಆ ಹಿನ್ನೆಲೆ ಐವತ್ತು ವರ್ಷಗಳ ಹಿಂದೆ ಜರುಗಿದ ಕರ್ನಾಟಕ ನಾಮಕರಣ ಸಂಭ್ರಮೋತ್ಸವದ ಐತಿಹಾಸಿಕ ಕಾರ್ಯಕ್ರಮದ ಮರುಸೃಷ್ಟಿಯ ಕಾರ್ಯಕ್ರಮಕ್ಕೆ ಗದಗ-ಬೆಟಗೇರಿ ಅವಳಿ ನಗರ ದೀಪಾಲಂಕಾರ ಹಾಗೂ ಚಿತ್ತಾರಗಳೊಂದಿಗೆ ಮದು...

HalaShree: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಾಲಾಶ್ರೀ ಕೋಟಿ ವಂಚನೆ..!

ಗದಗ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ  ಟಿಕೆಟ್ ಕೊಡಿಸುವುದಾಗಿ ಪಿಡಿಒ ಸಂಜಯ್ ಚವಡಾಳ್ ರಿಂದ ಬರೋಬ್ಬರಿ ಒಂದು ಕೋಟಿ ರೂಗಳನ್ನು ಹಿರೆಹಡಗಲಿ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ವಂಚಿಸಿರುವ ಕುರಿತು ದೂರು ದಾಖಲಾದ ಹಿನ್ನೆಲೆ ಹಾಲಾಶ್ರೀಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಿರಹಟ್ಟಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ಹಣವನ್ನು ಶ್ರೀಗಳು 10 ಲಕ್ಷ  ಮತ್ತುಮ್ಮೆ 40...

ಕಾರು-ಬಸ್ಸು ನಡುವೆ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಗದಗ: ಕಾರು ಹಾಗೂ ಬಸ್ಸು ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಭೀಕರ ಅಪಘಾತಕ್ಕೆ ಕಾರು ಚಾಲಕನ ಜೊತೆಗೆ ಪಕ್ಕಕ್ಕೆ ಕುಳಿತ ವ್ಯಕ್ತಿ ಸಹ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಇದೇ ವೇಳೆ ಸರ್ಕಾರಿ ಬಸ್ ಕೂಡ...

“ಶಾಸಕರೇ ನೀವೆ ಕನ್ಯೆ ನೋಡಿ ಮದುವೆ ಮಾಡಿಸಿ” ಯುವಕರಿಂದ ಎಂಎಲ್ ಎ ಗೆ ಡಿಮ್ಯಾಂಡ್

ಗದಗ: ಮಕ್ಕಳು ವಯಸ್ಸಿಗೆ ಬಂದರೇ ಸಾಕು ಮನೆಯಲ್ಲಿ ತಂದೆ ತಾಯಿಗಳಿಗೆ ಮಕ್ಕಳ ಮದುವೆಯದೇ ಚಿಂತೆ. ಆದರೆ ಆ ಊರಿನ ಯುವಕರು ನೋಡೋಕೆ ಏನೋ ಸುಂದರವಾಗಿದ್ದಾರೆ. ದಷ್ಟಪುಷ್ಟವಾಗಿ‌ ಕೂಡ ಇದ್ದಾರೆ. ಶ್ರೀಮಂತರೂ ಬೇರೆ ಅಲ್ಲದೇ ಜಮೀನು, ನೌಕರಿ ಎಲ್ಲವೂ ಇದೆ. ಆದರೆ ಈ ಊರಿನಲ್ಲಿ ಸರಿ ಸುಮಾರು 100 ಕ್ಕೂ ಹೆಚ್ಚು ಜನ ಯುವಕರಿಗೆ ಮದುವೆನೇ...
- Advertisement -spot_img

Latest News

Health Tips: ರಾತ್ರಿ ಹೊತ್ತು ಅತಿಯಾಗಿ ಬೆವರುತ್ತಾ? Cancer ಲಕ್ಷಣವಾಗಿರಬಹುದು ಎಚ್ಚರ..!

Health Tips: ಕ್ಯಾನ್ಸರ್ ಬಗ್ಗೆ ಈಗಾಗಲೇ ನಾವು ನಿಮಗೆ ಹಲವು ಮಾಹಿತಿ ನೀಡಿದ್ದೇವೆ. ಹಲವು ವೈದ್ಯರು ನಿಮಗೆ ಕ್ಯಾನ್ಸರ್ ಎಂದರೇನು..? ಕ್ಯಾನ್ಸರ್ ಬರಲು ಕಾರಣವೇನು..? ಕ್ಯಾನ್ಸರ್...
- Advertisement -spot_img