ಗದಗ: ಭೀಕರ ಬರಗಾಲದ ಹೊಡೆತಕ್ಕೆ ಅನ್ನದಾತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಅದ್ರಲ್ಲೂ ಭೀಕರ ಬರ ಗದಗ ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಬಿತ್ತಿದ ಬೆಳೆಗಳೆಲ್ಲವೂ ಬಿಸಿಲಿಗೆ ಸುಟ್ಟು ಹೋಗಿವೆ. ಬಿತ್ತನೆ ಮಾಡಿದ 2.03 ಲಕ್ಷ ಹೇಕ್ಟರ್ನಲ್ಲಿ 1.88 ಹೆಕ್ಟರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಭೀಕರ ಬರ ನೇಗಿಲಯೋಗಿಯ ಅನ್ನವನ್ನೆ ಕಸಿದುಕೊಂಡಿದ್ದು, ಅನ್ನದಾತರು ವಿಲವಿಲ...