Sunday, September 13, 2026

#gadag updates

ಭೀಕರ ಬರಕ್ಕೆ ಗದಗ ಜಿಲ್ಲೆಯ ಜನ ವಿಲವಿಲ: ಹಿಂಗಾರು, ಮುಂಗಾರು ಬೆಳೆಯೂ ಇಲ್ಲದೇ ಕಂಗಾಲು…

ಗದಗ: ಭೀಕರ ಬರಗಾಲದ ಹೊಡೆತಕ್ಕೆ ಅನ್ನದಾತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಅದ್ರಲ್ಲೂ ಭೀಕರ ಬರ ಗದಗ ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಬಿತ್ತಿದ ಬೆಳೆಗಳೆಲ್ಲವೂ ಬಿಸಿಲಿಗೆ ಸುಟ್ಟು ಹೋಗಿವೆ. ಬಿತ್ತನೆ ಮಾಡಿದ 2.03 ಲಕ್ಷ ಹೇಕ್ಟರ್ನಲ್ಲಿ 1.88 ಹೆಕ್ಟರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಭೀಕರ ಬರ ನೇಗಿಲಯೋಗಿಯ ಅನ್ನವನ್ನೆ ಕಸಿದುಕೊಂಡಿದ್ದು, ಅನ್ನದಾತರು ವಿಲವಿಲ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img