Saturday, June 6, 2026

#gadag updates

ಭೀಕರ ಬರಕ್ಕೆ ಗದಗ ಜಿಲ್ಲೆಯ ಜನ ವಿಲವಿಲ: ಹಿಂಗಾರು, ಮುಂಗಾರು ಬೆಳೆಯೂ ಇಲ್ಲದೇ ಕಂಗಾಲು…

ಗದಗ: ಭೀಕರ ಬರಗಾಲದ ಹೊಡೆತಕ್ಕೆ ಅನ್ನದಾತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಅದ್ರಲ್ಲೂ ಭೀಕರ ಬರ ಗದಗ ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಬಿತ್ತಿದ ಬೆಳೆಗಳೆಲ್ಲವೂ ಬಿಸಿಲಿಗೆ ಸುಟ್ಟು ಹೋಗಿವೆ. ಬಿತ್ತನೆ ಮಾಡಿದ 2.03 ಲಕ್ಷ ಹೇಕ್ಟರ್ನಲ್ಲಿ 1.88 ಹೆಕ್ಟರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಭೀಕರ ಬರ ನೇಗಿಲಯೋಗಿಯ ಅನ್ನವನ್ನೆ ಕಸಿದುಕೊಂಡಿದ್ದು, ಅನ್ನದಾತರು ವಿಲವಿಲ...
- Advertisement -spot_img

Latest News

Punjab News: ಪ್ರೇಯಸಿಗೆ 20 ಬಾರಿ ಇರಿದು ಹ*ತ್ಯೆ ಮಾಡಿದ ಭಗ್ನಪ್ರೇಮಿ, ಬಳಿಕ ಆತ್ಮಹ*ತ್ಯೆಗೆ ಯತ್ನ.

Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಪಂಜಾಬ್‌ನ ಮೊಹಾಲಿಯಲ್ಲಿ ಈ ಘಟನೆ...
- Advertisement -spot_img