Wednesday, August 5, 2026

Gadag water crisis

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಖಾಲಿ ಕೊಡಗಳು ಹಾಗೂ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಮಲಪ್ರಭಾ ನದಿಯಿಂದ ‘ಜಲ ಜೀವನ ಮಿಷನ್’ (JJM)...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img